ಸಿಇಒ ಈಶ್ವರ ಕಾಂದೂ ವರ್ಗಾವಣೆ

ಸಿಇಒ ಈಶ್ವರ ಕಾಂದೂ ವರ್ಗಾವಣೆ Transfer of CEO Ishwara Kandu

ಕಾರವಾರ  08:  ಜಿಲ್ಲಾ ಪಂಚಾಯತ ಸಿಇಒ ಆಗಿದ್ದ ಈಶ್ವರ ಕಾಂದೂ ಅವರನ್ನು ಸರ್ಕಾರ ರಾಯಚೂರಿಗೆ ವರ್ಗಾವಣೆ ಮಾಡಿದೆ. ಕಳೆದ ಮೂರು ವರ್ಷ ಗಳಿಂದ ಅವರು ಕಾರವಾರದಲ್ಲಿ ಜಿಲ್ಲಾ ಪಂಚಾಯತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಸರ್ಕಾರ ಅವರನ್ನು ವರ್ಗಾಯಿಸಿದೆ. ಬೆಂಗಳೂರು ಈ ಗರ್ವನೆಸ್ ವಿಭಾಗದಲ್ಲಿದ್ದ ಐಎಎಸ್ ಅಧಿಕಾರಿ ಡಾ.ದಿಲ್ಲೇಶ್ ಸಸಿ ಅವರನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯತ ಸಿಇಒ ಆಗಿ ವರ್ಗಾವಣೆ ಮಾಡಿದೆ.