ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆ
Trekking to Srishaila Mallikarjuna Temple in Chikkumbi Village of Savadatti Taluk
ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆ
ಉಗರಗೋಳ 12 : ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆಗೆ ತೇರಳಲು, 15ನೇ ವರ್ಷದ ಕಂಬಿಯಾತ್ರೆಗೆ ಬುಧವಾರ ರಂದು ಚಾಲನೆ ನೀಡಲಾಯಿತು. ರುದ್ರಯ್ಯ ಹಿರೇಮಠ, ನಿಂಗನಗೌಡ ಸಂಗನಗೌಡ್ರ, ಉಮೇಶ ಮೇನಶಿನಕಾಯಿ, ಚಂದ್ರಶೇಖರ ಬಡಿಗೇರ, ಡಿ ಕೆ ಪಾಟೀಲ, ರುದ್ರಗೌಡ ಸಂಗನಗೌಡ್ರ, ಎಸ್ ಕೆ ಪಾಟೀಲ, ಗಂಗಪ್ಪ ಶಿರಸಂಗಿ, ಮಾಂತಯ್ಯ ಮಠಪತಿ ಹಾಗೂ ಮಹಿಳಿಯರು ಮತ್ತು ಗ್ರಾಮಸ್ಥರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 