ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆ
Trekking to Srishaila Mallikarjuna Temple in Chikkumbi Village of Savadatti Taluk
ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆ
ಉಗರಗೋಳ 12 : ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆಗೆ ತೇರಳಲು, 15ನೇ ವರ್ಷದ ಕಂಬಿಯಾತ್ರೆಗೆ ಬುಧವಾರ ರಂದು ಚಾಲನೆ ನೀಡಲಾಯಿತು. ರುದ್ರಯ್ಯ ಹಿರೇಮಠ, ನಿಂಗನಗೌಡ ಸಂಗನಗೌಡ್ರ, ಉಮೇಶ ಮೇನಶಿನಕಾಯಿ, ಚಂದ್ರಶೇಖರ ಬಡಿಗೇರ, ಡಿ ಕೆ ಪಾಟೀಲ, ರುದ್ರಗೌಡ ಸಂಗನಗೌಡ್ರ, ಎಸ್ ಕೆ ಪಾಟೀಲ, ಗಂಗಪ್ಪ ಶಿರಸಂಗಿ, ಮಾಂತಯ್ಯ ಮಠಪತಿ ಹಾಗೂ ಮಹಿಳಿಯರು ಮತ್ತು ಗ್ರಾಮಸ್ಥರು ಇದ್ದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 