ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆ
Trekking to Srishaila Mallikarjuna Temple in Chikkumbi Village of Savadatti Taluk
ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆ
ಉಗರಗೋಳ 12 : ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆಗೆ ತೇರಳಲು, 15ನೇ ವರ್ಷದ ಕಂಬಿಯಾತ್ರೆಗೆ ಬುಧವಾರ ರಂದು ಚಾಲನೆ ನೀಡಲಾಯಿತು. ರುದ್ರಯ್ಯ ಹಿರೇಮಠ, ನಿಂಗನಗೌಡ ಸಂಗನಗೌಡ್ರ, ಉಮೇಶ ಮೇನಶಿನಕಾಯಿ, ಚಂದ್ರಶೇಖರ ಬಡಿಗೇರ, ಡಿ ಕೆ ಪಾಟೀಲ, ರುದ್ರಗೌಡ ಸಂಗನಗೌಡ್ರ, ಎಸ್ ಕೆ ಪಾಟೀಲ, ಗಂಗಪ್ಪ ಶಿರಸಂಗಿ, ಮಾಂತಯ್ಯ ಮಠಪತಿ ಹಾಗೂ ಮಹಿಳಿಯರು ಮತ್ತು ಗ್ರಾಮಸ್ಥರು ಇದ್ದರು.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 