ಚೌಡಯ್ಯಾ ಸಮಾಜದಿಂದ ಪ್ರತಿಭಾ ಪುರಸ್ಕಾರ: ಸಾಧಕರಿಗೆ ಸನ್ಮಾನ
ಧಾರವಾಡ: ನಮ್ಮ ದೇಶದ ಕಲೆ ಸಾಹಿತ್ಯ, ಸಂಸ್ಕೃತಿ ಎಲ್ಲಾವೂ ದೇಶದ ಘನತೆ ಗೌರವವನ್ನು ಎತ್ತಿ ಹಿಡಿಯುವ ಕೆಲಸ ಈಗಿನ ಯುವ ಪೀಳಿಗೆಯ ಗಾಯಕ, ವಾದಕ, ಸಾಹಿತ್ಯಗಾರರಿಂದ ಹಾಗೂ ಸಾಧಕರಿಂದ ಸಾಧ್ಯ ಎಂದು ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಈ ಧನರಾಜ ಎಂದು ಮಾತನಾಡಿದ್ದರು.
ನಗರದ ಜಿಲ್ಲಾಮಟ್ಟದ ಅಂಬಿಗರ ಚೌಡಯ್ಯಾ ಕ್ಷೇಮಾವೃದ್ಧಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸನ್ಮಾನ ಮಾಡಲಾಯಿತು. ಅದೇ ರೀತಿ ರಾಜ್ಯ ಮಟ್ಟ, ರಾಷ್ಟ್ರಮಟ್ಟದಲ್ಲಿ ತಂಡದ ಮೂಲಕ ಕಾರ್ಯಕ್ರಮಗಳನ್ನು ನೀಡಿ ಸಾಧನೆ ಮಾಡುತ್ತಿರುವ ಧಾರವಾಡದ ನಾದ ಝೇಂಕಾರ ಸಾಂಸ್ಕೃತಿಕ ತಂಡದ ಕಾರ್ಯದರ್ಶಿ ಹಾಗೂ ತಬಲಾ ಕಲಾವಿದ ಯಮನಪ್ಪ ಜಾಲಗಾರ ಮತ್ತು ಶಹನಾಯಿ ವಾದಕ ಶ್ರೀಧರ ಭಜಂತ್ರಿ ಇವರಿಗೆ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಗಂಗಾಮತ ನೌಕರರ ಸಂಘದ ಅಧ್ಯಕ್ಷ ಶಂಕರಗೌಡರು, ಜಿಲ್ಲಾ ಗಂಗಾಮತ ಸಂಘದ ರಾಯಚೂರು, ರಂಗನಾಥ, ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಈ ಧನರಾಜ ನೇತ್ರ ತಜ್ಞರಾದ ಡಾ. ಹನುಮಂತಪ್ಪ, ಹನುಮಂತಪ್ಪ ಜಾಲಗಾರ ಗಿಣಿಗೇರಿ, ದಂತ ವೈದ್ಯ ಡಾ. ಶ್ರೀಧರ, ಪ್ರಾಂಶುಪಾಲ ಕಾಶಪ್ಪ ಹೆಡಿಗೆ ಮುದ್ರಾ, ತಾಲುಕಾ ಅಧ್ಯಕ್ಷ ವಾಯ್.ಎಸ್. ಮನಗುಳ್ಳಿ ಸಾಧಕರಿಗೆ ಸನ್ಮಾನಿಸಲಾಯಿತು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 