ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜ್ಯ ಸಿ.ಎಸ್ಷಡಕ್ಷ್ಷರಿಗೆ ಸನ್ಮಾನ"
Tribute to Karnataka State Government Employees Association President State C.S. Shadaksha
ಲೋಕದರ್ಶನ ವರದಿ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜ್ಯ ಸಿ.ಎಸ್ಷಡಕ್ಷ್ಷರಿಗೆ ಸನ್ಮಾನ"
ಸಿಂದಗಿ, 23; ತಾಲೂಕಿನ ಚಿಕ್ಕಸಿಂದಗಿ ರಾಷ್ಟ್ರೀಯ ಹೆದ್ದಾರಿ ಮೇಲೆ ಚಿಕ್ಕಸಿಂದಗಿ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಪಾಠ ಶಾಲೆಯ ಮುಖ್ಯಗುರು ಮಾತ್ಯ ಬಸಮ್ಮ ಬಜಂತ್ರಿ ಶಿಕ್ಷಕಿಯರಾದ ದ್ರಾಕ್ಷಯಣಿ ಕೋಳಕೂರ .ಮಲ್ಲಿಕಾ ಬೈರಿ .ಚಂದ್ರಕಲಾ ಬಿರಾದಾರ .ಸುರೇಖಾ ಪೂಜಾರಿ .ಸಿದ್ದಮ್ಮಗೌಡತಿ ಪಾಟೀಲ .ಪ್ರೀತಿ ಸಗರ .ಕನ್ನಾಕುಮಾರಿ ಧೂಳಖೇಡ. ಸಚೀನ ರಾಠೋಡ ಸೇರಿದಂತೆ ಅಪಾರ ಸರಕಾರಿ ನೌಕರರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಜ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಕಲಬುರಗಿ ಖಾಸಗಿ ಕಾರ್ಯಕ್ರಮಕ್ಕೆ ತೆರಳುವಾಗ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಿಂದಗಿ ತಾಲೂಕು ಅಧ್ಯಕ್ಷ ಅಶೋಕ ತೇಲೂರ, ಬಸವನಬಾಗೇವಾಡಿ ತಾಲೂಕು ಅಧ್ಯಕ್ಷ ಶಿವಾನಂದ ಮಂಗನವರ. ಎಸ್ ಆಯ್ ರಾಂಪೂರ. ಚೇತನ ಬೋಸಗಿ. ನಾಗೇಶ ನಾಗೂರ ಅಪಾರ ನೌಕರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 