ಕಿರಣಕುಮಾರ ಕಟಗಿ ಅವರಿಗೆ ಸನ್ಮಾನ
Tribute to Kiran Kumar Katagi
ಗದಗ 02: 2025ರ ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಗೃಹರಕ್ಷಕದಳ ಗದಗ ಜಿಲ್ಲಾ ಕಚೇರಿಯ ಸಿಬ್ಬಂದಿ ಕಿರಣಕುಮಾರ ಕಟಗಿ, ಭೋದಕರು ಇವರು ಪುರಸ್ಕೃತಗೊಂಡಿರುತ್ತಾರೆ. ಗೃಹರಕ್ಷದಳ ಇಲಾಖೆಯ ಗದಗ ಜಿಲ್ಲೆಯ ಜಿಲ್ಲಾ ಸಮಾದೇಷ್ಟರಾದ ಚನ್ನಾರಡ್ಡಿ ಬಸವರಾಜ ಗೊಳರಡ್ಡಿ, ಕೆ.ಸಿ.ವಕ್ಕಳದ ಅಡ್ಜುಟೆಂಟ್, ಎಸ್.ಎಫ್.ದೊಡ್ಡಮನಿ ಘಟಕಾಧಿಕಾರಿಗಳು ಟಿ.ಎಲ್.ರಾಜಕುಮಾರ, ಬಿ.ಡಿ.ನಾಯಕ ಸಿಬ್ಬಂದಿ, ರಮೇಶ ಯಚ್ಚಲಗಾರ, ಎಚ್.ಜಿ., ಎ.ಏಂ.ನಾಗನೂರ, ಎ.ಎಸ್.ಅಂಗಡಿ, ಬಿ.ಎಫ.ಮಡಿವಾಳರ, ಪಿ.ಗೂರನವರ, ಬಿ.ಎಸ್. ಬಸವರಡ್ಡಿ ಹಾಗೂ ಗೃಹರಕ್ಷಕ ಮತ್ತು ಗೃಹರಕ್ಷಕಿಯರು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 