ಕೋಮಲಾ ಕುದುರಿಮೋತಿ ಗೆ ಸನ್ಮಾನ
Tribute to Komala Kudurimothi
ಕೋಮಲಾ ಕುದುರಿಮೋತಿ ಗೆ ಸನ್ಮಾನ
ಕೊಪ್ಪಳ 14: ಅಕ್ಕಮಹಾದೇವಿ ಮಹಿಳಾ ಮಂಡಳದ ಅಧ್ಯಕ್ಷರಾಗಿರುವ ಕೋಮಲಾ ಕುದುರಿಮೋತಿ ಯವರಿಗೆ ಇತ್ತೀಚಿಗೆ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರತಿಷ್ಠಿತ ರಾಜ್ಯ ಪ್ರಶಸ್ತಿ ಲಭಿಸಿರುವುದಕ್ಕೆ ಕೊಪ್ಪಳದಲ್ಲಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರಿನ ಕೃಷಿ ತಜ್ಞ ಕೃಷ್ಣಪ್ಪಗೌಡ ಪದ್ಡಂಬೈಲ್ ಹಾಗೂ ಕುಡ್ಲ ತುಳು ಚಾನಲ್ ನ ವಾರ್ತಾ ವಾಚಕಿ ಡಾ, ಪ್ರಿಯಾ ಹರೀಶ್, ಸಂಗೀತ ಕಲಾವಿದೆ ಅನ್ನಪೂರ್ಣಮ್ಮ ಮನ್ನಾಪುರ ಹಿರಿಯ ಪತ್ರಕರ್ತ ಸಾಧಿಕ್ ಅಲಿ ಸೇರಿದಂತೆ ಅನೇಕ ಮಹಿಳೆಯರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 