ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಗೌರವ ಸಮರೆ್ಣ
Tribute to MLA Basanagouda Patil Yatnal
ತಾಳಿಕೋಟಿ 02 : ಪಟ್ಟಣದಲ್ಲಿ ಶ್ರೀರಾಮ ನವಮಿ ಉತ್ಸವ ಸಮಿತಿ(ರಿ) ವತಿಯಿಂದ ಸೋಮವಾರ ಸಂಜೆ ಆಯೋಜಿಸಿದ ಎರಡನೇ ವರ್ಷದ ಶ್ರೀರಾಮ ನವಮಿ ಉತ್ಸವ ಹಾಗೂ ಭವ್ಯ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ಇವರನ್ನು ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಮಯದಲ್ಲಿ ಶ್ರೀರಾಮ ನವಮಿ ಉತ್ಸವ ಸಮಿತಿ(ರಿ) ಅಧ್ಯಕ್ಷ ಅಮೀತಸಿಂಗ್ ಮನಗೂಳಿ, ಉಪಾಧ್ಯಕ್ಷ ಸೂರಜ ಹಜೇರಿ, ಸಮಿತಿಯ ಪದಾಧಿಕಾರಿಗಳಾದ ಗೋವಿಂದಸಿಂಗ್ ಹಜೇರಿ, ಸುಧೀರ ತಿವಾರಿ,ರಾಘು ಹಜೇರಿ, ವಿಠ್ಠಲಸಿಂಗ್ ಹಜೇರಿ, ನಿತಿನ್ ವಿಜಾಪುರ,ರಾಜು ಹಜೇರಿ, ಚಂದ್ರು ರಜಪೂತ ಹಾಗೂ ಸರ್ವ ಸಮಾಜದ ಗಣ್ಯರು ಹಾಗೂ ಯುವಕರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 