ವೈದ್ಯಾಧಿಕಾರಿ ಡಾ.ಶಶಿಧರ ದೊಡ್ಡನಗೌಡರಿಗೆ ಸನ್ಮಾನ
Tribute to Medical Officer Dr. Shashidhar Doddanagouda
ವೈದ್ಯಾಧಿಕಾರಿ ಡಾ.ಶಶಿಧರ ದೊಡ್ಡನಗೌಡರಿಗೆ ಸನ್ಮಾನ
ನೇಸರಗಿ 04- ಸಮೀಪದ ಚಚಡಿ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಡಾ.ಶಶಿಧರ ಶರಣಪ್ಪಗೌಡ ದೊಡ್ಡನಗೌಡರ ಅವರು ವೈದ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಿಮಿತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲ್ಲೂಕಿನ ಗೌರವ ಕೋಶಾಧ್ಯಕ್ಷರಾದ ಮಹೇಶ ವೀರಭದ್ರ್ಪ ಕೋಟಗಿ (ಉಡಿಕೇರಿ) ಅವರು ಡಾ. ಶಶಿಧರ ಅವರನ್ನು ಗೌರವಿಸಿ, ಅಭಿನಂದಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶಶಿಧರ ಶರಣಪ್ಪಗೌಡ ದೊಡ್ಡನಗೌಡರ ಅವರು ಗ್ರಾಮೀಣ ಪ್ರದೇಶದಿಂದ ಬಂದ ನಾನು ಜನಪ್ರತಿನಿಧಿಗಳ ಹಾಗೂ ಚಚಡಿ ಹಾಗೂ ಸುತ್ತಮುತ್ತಲಿನ ಗ್ರಾಮದ ಗುರು-ಹಿರಿಯರ ಸಹಕಾರದಿಂದ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನಾಗಿ ಮಾಡಲು ಶ್ರಮಿಸುತ್ತೇನೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ,ಗುರು ಬಸವ ಬಳಗದ ಜಿಲ್ಲಾ ಸಂಚಾಲಕರಾದ ಮಹಾಂತೇಶ ಬ.ತೋರಣಗಟ್ಟಿ, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಿನೋದ ಮೂಗಬಸವ (ಹೊಸೂರ),ವೈದ್ಯ ವಿದ್ಯಾರ್ಥಿ ಪ್ರಜ್ವಲಕುಮಾರ ಮಹಾಂತೇಶ ತೋರಣಗಟ್ಟಿ ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 