ಶಿವಕುಮಾರ ಪಾಟೀಲರಿಗೆ ಸನ್ಮಾನ
Tribute to Shivakumar Patil
ಶಿವಲೋಕದರ್ಶನ ವರದಿ
ಶಿವಕುಮಾರ ಪಾಟೀಲರಿಗೆ ಸನ್ಮಾನ
ಹುಬ್ಬಳ್ಳಿ 04 : ಗೋಪನಕೊಪ್ಪದ ಶಾಂತವೀರ ಲೇ ಓಟ್ನ ಸುಂದರವಾದ ರಸ್ತೆಯನ್ನು ನಿರ್ಮಿಸಿ ಕೊಟ್ಟಿದ್ದಕ್ಕಾಗಿ ವಾರ್ಡ ನಂಬರ್-28 ರ ಕಾರ್ೋರೇಟರ್ ಆದ ಶಿವಕುಮಾರ ಪಾಟೀಲ ಶಾಂತವೀರ ಲೇ ಓಟ್ ನಿವಾಸಿಗಳ ಸಂಘದ ಪರವಾಗಿ ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷರಾದ ಆನಂದ ಹೆಚ್ ವಾಯಿ ಅವರ ಮನೆಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಿದ್ದಕ್ಕಾಗಿ ಕಾಂಟ್ರ್ಯಾಕ್ಟರ್ ಆದ ಸಂಗಮೇಶ ಅವರನ್ನೂ ಸಹ ಅಭಿನಂದಿಸಲಾಯಿತು.
ಸನ್ಮಾನ ಸ್ವೀಕರಿಸಿದ ಶಿವಕುಮಾರ ಪಾಟೀಲ ಅವರು ಮಾತನಾಡಿ, ಮುಂಬರುವ ದಿನಗಳಲ್ಲಿ ಆದ್ಯತೆಯ ಮೇರೆಗೆ ಬಡಾವಣೆಯ ಎಲ್ಲ ಕೆಲಸ ಕಾರ್ಯಗಳನ್ನು ಮಾಡುವುದಾಗಿ ಆಶ್ವಾಸನೆ ನೀಡಿದರು. ಕಾರ್ಯಕ್ರಮದಲ್ಲಿ ಆನಂದ ಹೆಚ್ ವಾಯಿ, ಸಂಜೀವಕುಮಾರ ಭೂಶೆಟ್ಟಿ, ಮೃತ್ಯುಂಜಯ್ ಶೆಟ್ಟರ್, ಬಸವರಾಜ್ ಶೆಟ್ಟರ್, ವಿಕ್ರಮ್ ವೆರ್ಣೇಕರ್, ಆರ್ ಕೆ ಹೊಸಮನಿ, ದೀಪಕ್ ಪುರಾಣಿಕ್, ಗುಡ್ಡಪ್ಪ ಭೂಶೆಟ್ಟಿ, ಅಶೋಕ ಬಣಗಾರ್, ರಮೇಶ ಪಾಟೀಲ, ಸುನೀಲ್ ಜೀವನಗೌಡ್ರ, ಸಿದ್ದೇಶ ಅಂಗಡಿ, ರಘು ಸಂಗಮಿ, ಶಿವನಗೌಡ್ರ ಪಾಟೀಲ, ರಾಜು ಭೂಶೆಟ್ಟಿ ಹಾಗೂ ಶಾಂತವೀರ ಲೇ ಓಟ್ ನಿವಾಸಿಗಳು ಉಪಸ್ಥಿತರಿದ್ದರು.
ಕುಮಾರ ಪಾಟೀಲರಿಗೆ ಸನ್ಮಾನ
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 