ಸಿದ್ದಲಿಂಗೇಶ ಪಲ್ಲೇದರಿಗೆ ಸನ್ಮಾನ
Tribute to Siddalingesh Palladari
ಸಿದ್ದಲಿಂಗೇಶ ಪಲ್ಲೇದರಿಗೆ ಸನ್ಮಾನ
ಹುಬ್ಬಳ್ಳಿ 15: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ವೆಲ್ನೆಸ್ ಫಾರೆವರ ಕೆಮಿಸ್ಟ ಹಾಗೂ ಲೈಪ್ ಸ್ಟೈಲ್ ಸ್ಟೋರ ಫ್ರಾಂಚೈಜಿ ಫಾರ್ಮಸಿ ಶಿರೂರ ಪಾರ್ಕ ಶಾಖೆ ಲೋಕಾರೆ್ಣ ಕಾರ್ಯಕ್ರಮದಲ್ಲಿ ದಿಯಾ ಎಂಟಪ್ರೈಜಿಸ್ನ ಸಿದ್ದಲಿಂಗೇಶ ಪಲ್ಲೇದ ಅವರಿಗೆ ಗ್ರಂಥ ನೀಡಿ, ಮಾಲಾರೆ್ಣ ಮಾಡಿ ಹುತ್ಪೂರ್ವಕವಾಗಿ ಗೌರವಿಸಲಾಯಿತು. ಸೋಹನ ಸುರೇಶ ಹೊರಕೇರಿ, ಕರ್ನಾಟಕ ವಿಧಾನ ಪರಿಷತ್ನ ಮಾಜಿ ಸದಸ್ಯ, ಖ್ಯಾತ ನ್ಯಾಯವಾದಿ ಮೋಹನ ಲಿಂಬಿಕಾಯಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊ ಎಸ್.ಎಂ.ಸಾತ್ಮಾರ, ಪ್ರಾಚಾರ್ಯ ಡಾ. ಮಹೇಶ ಡಿ. ಹೊರಕೇರಿ, ಎಸ್.ಎಫ್.ಮುತ್ನಾಳ, ಶಾಂತಣ್ಣ ಕಡಿವಾಲ, ಪ್ರೊ ಜಿ.ಎಸ್.ಪಲ್ಲೇದ, ನೀಲಾಂಬಿಕಾ ಪಲ್ಲೇದ, ಸುವರ್ಣ ಪಲ್ಲೇದ, ಡಾ. ಸಂತೋಷ ಪಲ್ಲೇದ, ಡಾ. ಸೌಮ್ಯ ಇನಾಮದಾರ, ಡಾ. ವಿ.ಬಿ.ನಿಟಾಲಿ, ದೀಪಾ ಪಲ್ಲೇದ, ವಂದನಾ ಸತೀಶ ನೂಲ್ವಿ, ಸುರೇಶ ಲಿಂಬಿಕಾಯಿ, ಸಂದೀಪ ಪಲ್ಲೇದ, ಶಾಂತೇಶ ಕೆಂಚಣ್ಣವರ, ಜಿಶಾನ್ ಸಿರಸಂಗಿ, ಮುಂತಾದವರು ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 