ಮಿಲ್ಲತ್ ಶಾಲೆಯಲ್ಲಿ ವಾತ್ಸಲ್ಯ ಚಾರಿಟೇಬಲ್ ಟ್ರಸ್ಟ್ ವ್ಯವಸ್ಥಾಪಕರಿಗೆ ಸನ್ಮಾನ
Tribute to Vatsalya Charitable Trust Manager at Millat School
ಮಿಲ್ಲತ್ ಶಾಲೆಯಲ್ಲಿ ವಾತ್ಸಲ್ಯ ಚಾರಿಟೇಬಲ್ ಟ್ರಸ್ಟ್ ವ್ಯವಸ್ಥಾಪಕರಿಗೆ ಸನ್ಮಾನ
ಕೊಪ್ಪಳ 15 : ಬಡ ಮಕ್ಕಳ ಪಾಲಿಗೆ ಸಂಜೀವಿನಿಯಾಗಿ ಶ್ರಮಿಸುತ್ತಿರುವ ಮತ್ತು ಪ್ರತಿ ವರ್ಷ ನಿರಂತರವಾಗಿ ಬಡ ಮಕ್ಕಳ ಶೈಕ್ಷಣಿಕ ಬೆಳವಣಿಗೆಗಾಗಿ ಶಾಲೆಗಳ ಶುಲ್ಕ ಪಾವತಿಸಿ ಪ್ರೋತ್ಸಾಹಿಸುತ್ತಿರುವ ಬೆಂಗಳೂರಿನ ವಾತ್ಸಲ್ಯ ಚಾರಿಟೇಬಲ್ ಟ್ರಸ್ಟ್ ವ್ಯವಸ್ಥಾಪಕ ಸಂಯೋಜಕರಿಗೆ ಶನಿವಾರ ಕೊಪ್ಪಳ ನಗರದ ಮಿಲ್ಲತ್ ಪಬ್ಲಿಕ್ ಶಾಲೆಯ ಲ್ಲಿ ಸನ್ಮಾನಿಸಿ ಸತ್ಕರಿಸಿ ಅಭಿನಂದಿಸಲಾಯಿತು,ಬೆಂಗಳೂರಿನ ವಾತ್ಸಲ್ಯ ಚಾರಿಟೇಬಲ್ ಟ್ರಸ್ಟ್ ನ ಯೋಜನಾ ವ್ಯವಸ್ಥಾಪಕರಾದ ವೆಸ್ಲಿ ಮತ್ತು ವಿಸಿಟಿ ಸೂಫಿಯಾ ಹಾಗೂ ಮುಕ್ತ ಫೌಂಡೇಶನ್ ನ ಸುಮಲತಾ ರವರಿಗೆ ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳು ಸೇರಿ ವಿದ್ಯಾರ್ಥಿಗಳು ಹಾಗೂ ಪಾಲಕರ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು, ಈ ಸಂದರ್ಭದಲ್ಲಿ ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳಾದ ಎಂ ಸಾಧಿಕ್ ಅಲಿ, ಎಂ ಡಿ ಜಹೀರ್ ಅಲಿ ,ಎಂ ಡಿ ಆಸಿಫ್ ಕರ್ಕಿಹಳ್ಳಿ ಮತ್ತು ಕಾರ್ಯನಿರ್ವಾಹಕ ಸಂಚಾಲಕರಾದ ಅಬ್ದುಲ್ ಅಜೀಜ್ ಮಾನ್ವಿ ಕರ್ ಹಾಗೂ ಸೈಯದ್ ಇಮಾಮ್ ಹುಸೇನ್ ಸಿಂದೋಗಿ ಸೇರಿದಂತೆ ಮುಖ್ಯ ಶಿಕ್ಷಕ ಮೊಹಮ್ಮದ್ ಅಜೀಜ್ ರೆವಡಿ ಸಹ ಶಿಕ್ಷಕರು ಪಾಲ್ಗೊಂಡಿದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 