ಅಂಚೆ ಕಛೇರಿಯ ಪೋಸ್ಟಮಾಸ್ಟರ್ ಹಾಗೂ ಸಿಬ್ಬಂದಿಯವರಿಗೆ ಸನ್ಮಾನ
Tribute to the postmaster and staff of the post office
ಅಂಚೆ ಕಛೇರಿಯ ಪೋಸ್ಟಮಾಸ್ಟರ್ ಹಾಗೂ ಸಿಬ್ಬಂದಿಯವರಿಗೆ ಸನ್ಮಾನ
ಹುಬ್ಬಳ್ಳಿ 15: ವಿಶ್ವ ಅಂಚೆದಿನ ಅಂಗವಾಗಿ ಗೋಕುಲರಸ್ತೆ, ಉದ್ಯಮ ನಗರ ಅಂಚೆ ಕಛೇರಿಯಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಚೆ ಕಛೇರಿಯ ಪೋಸ್ಟಮಾಸ್ಟರ್ ಹಾಗೂಸಿಬ್ಬಂದಿ ಅವರನ್ನು ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವಪರಿಸರ ಸಂರಕ್ಷಣಾ ಸಮಿತಿ ಯವತಿಯಿಂದ ಪುಷ್ಪ, ಗ್ರಂಥ, ಹಣ್ಣುಗಳನ್ನು ನೀಡಿ ಗೌರವಪೂರ್ವಕವಾಗಿ ಆತ್ಮೀಯತೆಯಿಂದ ಗೌರವಿಸಲಾಯಿತು. ಅಂಚೆ ದಿನಾಚರಣೆಯ ಶುಭಾಶಯ ಕೋರಿದರು. ರಾಣಿಚನ್ನಮ ್ಮಪರಿಸರಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯಾದರ್ಶಿ, ಕರ್ನಾಟಕ ಜ್ಞಾನವಿಜ್ಞಾನ ಸಮಿತಿಯ ಜಿಲ್ಲಾಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯಪರಿಷತ್ನ ಜಿಲ್ಲಾಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶಡಿ. ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊಎಸ್.ಎಂ.ಸಾತ್ಮಾರ, ವೈದ್ಯಡಾ. ಬಸವಕುಮಾರ ತಲವಾಯಿ, ಪೋಸ್ಟಮಾಸ್ಟರ್ಬಸವರಾಜಸಿ. ಯಾದವಾಡಮಠ, ಕಲ್ಪನಾಶೆಟಿಯಾ, ವಸುಧಾವಿ. ಅನಾಜಿ, ಬನಶಂಕರಿಕೆ. ಕುಲಕರ್ಣಿ, ಈರವ್ವ್ ಎಸ್. ಅಸುಂಡಿ, ಗಾಯತ್ರಿಪತ್ತಾರ, ಸುನೀಲಎಸ್.ಬಡಿಗೇರ, ಹುಲ್ಲಪ್ಪಚಲವಾದಿ, ಶ್ವೇತಾರಾಮಗನಟ್ಟಿ, ಪವನವಿ. ಆಪ್ಟೆ, ವೆಂಕಟೇಶಜೋಶಿ, ಮುಂತಾದವರುಇದ್ದರು. ಅಂಚೆ ಇಲಾಖೆಯ ಸಿಬ್ಬಂದಿಯ ಸೇವಾಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪೋಸ್ಟಮಾಸ್ಟರ್ಹಾಗೂ ಸಿಬ್ಬಂದಿಯವರು ಸಂತಸದಿಂದ ಪುಳಕಿತಗೊಂಡರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 