ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷರಿಗೆ ಸನ್ಮಾನ
Tribute to the state president of the workers' union
ಲೋಕದರ್ಶನ ವರದಿ
ಗದಗ 26 : ಕರ್ನಾಟಕ ಜನಶಕ್ತಿ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಸಂಘದ ರಾಜ್ಯಾಧ್ಯಕ್ಷರಾದ ನಾಗರಾಜ್ ಎಮ್, ರಾಜ್ಯ ಸಂಚಾಲಕ ಬಸವರಾಜ ಅವರನ್ನು ಜಿಲ್ಲಾ ಘಟಕದಿಂದ ನಗರದ ಗಂಗಾಪೂರ ಪೇಟೆಯಲ್ಲಿ ಸನ್ಮಾನಿಸಲಾಯಿತು.
ಇದಕ್ಕೂ ಮುನ್ನ ಗದಗ ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಲಕ್ಷೆ-್ಮಶ್ವರ ಪುರುಷ ಮತ್ತು ಮಹಿಳಾ ಅಧ್ಯಕ್ಷ ಉಪಾಧ್ಯಕ್ಷರುಗಳನ್ನು ಆಯ್ಕೆ ಮಾಡಿ ಆದೇಶ ಪತ್ರ ಹಾಗೂ ಐಡಿ ಕಾರ್ಡುಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ರಾಜ್ಯಾಧ್ಯಕ್ಷೆ ನಾಗವೇಣಿ ಕೆ.ಯು, ರಾಜ್ಯ ಖಜಾಂಚಿ ವಿಷಕಂಠ ಗೌಡ್ರು., ಗದಗ ಜಿಲ್ಲಾಧ್ಯಕ್ಷ ಮಹಮ್ಮದಅಲಿ ಬಾವಾಜಿ, ಉಪಾಧ್ಯಕ್ಷ ಮೋಹನ ಇಮರಾಪೂರ, ಪ್ರಧಾನ ಕಾರ್ಯದರ್ಶಿ ಸುರೇಶ ಕುಂಬಾರ, ಧಾರವಾಡ ಜಿಲ್ಲಾ ಮಹಿಳಾ ಅಧ್ಯಕ್ಷ ಮಂಜುಳಾ, ಲಕ್ಷೆ-್ಮಶ್ವರ ತಾಲೂಕು ಅಧ್ಯಕ್ಷ ಪ್ರಶಾಂತ, ಪದಾಧಿಕಾರಿ ಸವಿತಾ ಇಮರಾಪೂರ, ಮಂಜುನಾಥ ನರೇಗಲ್, ಶಿವಪ್ಪ ಕಿತ್ತೂರ, ಸಿದ್ದಪ್ಪ ಗಳಗಂಟಿ ಸೇರಿದಂತೆ ಮುಂತಾದ ಕಟ್ಟಡ ಕಾರ್ಮಿಕರು ಹಾಗೂ ಇತರೆ ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 