ಸಾಹಿತಿ ಶ್ರೀಕಾಂತ ಪತ್ತಾರಗೆ ಸನ್ಮಾನ
Tribute to writer Srikanth Pattara
ತಾಳಿಕೋಟಿ 22: ಪಟ್ಟಣದಲ್ಲಿ ಸೋಮವಾರ ಜರುಗಿದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಜೆಎಸ್ಜಿ ಫೌಂಡೇಶನ್ ಅಧ್ಯಕ್ಷ, ಸಾಹಿತಿ ಶ್ರೀಕಾಂತ ಪತ್ತಾರ ಇವರನ್ನು ತಾಲೂಕಾಡಳಿತದ ವತಿಯಿಂದ ಗೌರವ ಸಮರೆ್ಣ ಸಲ್ಲಿಸಲಾಯಿತು. ತಹಸಿಲ್ದಾರ್ ಗ್ರೇಡ್ -2 ಪ್ರದೀಪ ದೇವಗಿರಿ, ತಾಪಂ ಇಒ ಅನಸೂಯಾ ಚಲವಾದಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ, ಪಿಎಸ್ಐ ಜ್ಯೋತಿ ಖೋತ, ಸಂಗಮೇಶ ದೇಸಾಯಿ ಹಾಗೂ ಎಂ ಎಸ್ ಸರಶೆಟ್ಟಿ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 