ಸೊಲ್ಲಾಪುರದಲ್ಲಿ ರಂಭಾಪುರಿ ಜಗದ್ಗುರು ಡಾ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಶ್ರೀಗಳಿಗೆ ಗೌರವ
Tributes paid to Rambhapuri Jagadguru Dr. Veerasomeshwara Shivacharya Bhagavatpada in Solapur
ಲೋಕದರ್ಶನ ವರದಿ
ದೇವರಹಿಪ್ಪರಗಿ 15 : ಅಧ್ಯಾತ್ಮ, ಯೋಗ, ಸಮಾಜ ಪ್ರಬೋಧನೆ ಹಾಗೂ ಮಾನವ ಕಲ್ಯಾಣ ಕ್ಷೇತ್ರಗಳಲ್ಲಿ ಸುದೀರ್ಘ ಕಾಲದಿಂದ ನಿಸ್ವಾರ್ಥ ಭಾವದಿಂದ ನಿರಂತರ ಸೇವೆ ಸಲ್ಲಿಸುತ್ತಾ ಬಂದಿರುವ ತಾಲ್ಲೂಕಿನ ಕೊರವಾರ ಗ್ರಾಮದ ಮಹಂತೇಶ್ವರ ಮಠದ ಷ.ಬ್ರ ಬಸವಲಿಂಗ ಶಿವಾಚಾರ್ಯರಿಗೆ ಕಾಶಿ ಪೀಠದ ವತಿಯಿಂದ ಪ್ರತಿಷ್ಠಿತ "ತಪೋರತ್ನಂ" ಪ್ರಶಸ್ತಿಯನ್ನು ನೀಡಿಗೌರವಿಸಲಾಯಿತು. ವಾರಾಣಸಿಯ ಜಗದ್ಗುರು ವಿಶ್ವಾರಾಧ್ಯ ಜ್ಞಾನಸಿಂಹಾಸನ ಜಂಗಮವಾಡಿ ಮಠದ ಪರವಾಗಿ ಈ ಪ್ರಶಸ್ತಿಯನ್ನು ಭಾನುವಾರ ಜೂ 14 ರಂದು ಮಹಾರಾಷ್ಟ್ರದ ಸೊಲ್ಲಾಪುರದ ಬೃಹನ್ಮಠ ಹೋಟಗಿಯ ವೀರತಪಸ್ವಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಶ್ರೀಮದ್ ರಂಭಾಪುರಿ 1008 ಜಗದ್ಗುರುಡಾಽಽ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬಾಳೆಹೊನ್ನೂರ ಕೋರವಾರದ ಬಸವಲಿಂಗ ಶ್ರೀಗಳಿಗೆ ಈ ಗೌರವವನ್ನು ಸಮರ್ಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 