ಅರಸಹಳ್ಳಿಯಲ್ಲಿ ದೇವಗಿರಿ ಯಾದವರ ಗಜಲಕ್ಷ್ಮಿಯ ಶಿಲ್ಪದ ಸೊಂಡಿಲು ಪತ್ತೆ
Trunk of Devagiri Yadava's Gajalakshmi sculpture discovered in Arasahalli
ವಿಜಯಪುರ 09: ಅರಸಹಳ್ಳಿಯಲ್ಲಿ ದೇವಗಿರಿ ಯಾದವರ ಕಾಲದ ಗಜಲಕ್ಷ್ಮೀಯ ಶಿಲ್ಪಿದ ಸೊಂಡಿಲು ಪತ್ತೆಯಾಗಿದ್ದು,ರಾಷ್ಟ್ರೀಯ ಸಂಶೋಧನಾ ವೇದಿಕೆಯಿಂದ ಹಮ್ಮಿಕೊಂಡಿದ್ದ ಕ್ಷೇತ್ರ ಕಾರ್ಯದಲ್ಲಿ ಸಂಶೋಧಿಸಲಾಗಿದೆ. ಇದನ್ನು ಇತಿಹಾಸ ಸಂಶೋಧಕ ಹಾಗೂ ರಾಷ್ಟ್ರೀಯ ಸಂಶೋಧನಾ ವೇದಿಕೆಯ ಅಧ್ಯಕ್ಷ ಲಾಯಪ್ಪ ಇಂಗಳೆ ಅವರು ಗುರುತಿಸಿದ್ದಾರೆ.ಗಜಲಕ್ಷ್ಮಿ ಸೊಂಡಿಲು ದೇವಗಿರಿ ಯಾದವರ ಕಾಲಕ್ಕೆ ಸೇರಿದ ದೇವಸ್ಥಾನದ ಮುಖಮಂಟಪದ ಭಾಗವಾಗಿದ್ದು, ರಾಯರಾಜ್ಯಧಾನಿ ಎಂದು ಹೆಸರುವಾಸಿಯಾದ ವಿಜಯಪುರದ ಸೇವುಣರ ಅರಸಹಳ್ಳಿಯಲ್ಲಿ ಇಂತಹ ಅಪರೂಪದ ಶಿಲ್ಪವು ದೊರೆತದ್ದು ದೇವಗಿರಿ ಯಾದವರ ದೇವಸ್ಥಾನಗಳ ಹಾಗೂ ಅರಸಹಳ್ಳಿಯ ಇತಿಹಾಸ ಅಧ್ಯಯನಕ್ಕೆ ಹೆಚ್ಚಿನ ಹಾಗೂ ಪೂರಕ ಮಾಹಿತಿ ದೊರೆಯಲಿದೆ. ದೇವಗಿರಿ ಯಾದವರು ವಿಜಯಪುರ ಮೂಲದವರು ಎಂಬುದಕ್ಕೆ ಇಲ್ಲಿ ದೊರೆಯುತ್ತಿರುವ ಶಿಲ್ಪಗಳು ಸ್ಪಷ್ಟ ಸಂದೇಶ ನೀಡುತ್ತಿವೆ ಎಂದು ಇತಿಹಾಸಕಾರ ಲಾಯಪ್ಪ ಇಂಗಳೆ ಇದೆ ಸಂದರ್ಭದಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 