ತುಂಡ್ಲಾ ವಿಧಾನಸಭಾ ಉಪ ಚುನಾವಣೆ: ಎಸ್ಪಿ ಅಭ್ಯರ್ಥಿ ಪ್ರಕಟ
ಲಕ್ನೋ, ಆ30 ಫಿರೋಜಾಬಾದ್ ಜಿಲ್ಲೆಯ ತುಂಡ್ಲಾ ವಿಧಾನಸಭಾ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಮಹಾರಾಜ್ ಸಿಂಗ್ ಧಂಗರ್ ಹೆಸರನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪ್ರಕಟಿಸಿದ್ದಾರೆ.
ತುಂಡ್ಲಾ ವಿಧಾನಸಭಾ ಕ್ಷೇತ್ರಕ್ಕೆ ಧಂಗರ್ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂದು ಪಕ್ಷದ ವಕ್ತಾರ ರಾಜೇಂದ್ರ ಚೌಧರಿ ಹೇಳಿದ್ದಾರೆ. ಚುನಾವಣಾ ಆಯೋಗವು ಉಪಚುನಾವಣೆಗಳ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿಲ್ಲ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 