ಎರಡು ಹುಲ್ಲಿನ ಬಣವೆಗೆ ಬೆಂಕಿ: ಲಕ್ಷಾಂತರ ರೂ.ನಷ್ಟ
ತುಮಕೂರು, ಮೇ12,ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಎರಡು ಹುಲ್ಲಿನ ಬಣವೆ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಸಂಗಲಾಪುರದಲ್ಲಿ ಮಂಗಳವಾರ ಸಂಭವಿಸಿದೆ.
ಸಂಗಲಾಪುರದ ಮಹಾಲಿಂಗಪ್ಪ ಹಾಗೂ ರುದ್ರೇಶ್ ಎಂಬುವವರಿಗೆ ಸೇರಿದ ಹುಲ್ಲಿನ ಬಣವೆ ಇದಾಗಿದೆ ಎಂದು ತಿಳಿದು ಬಂದಿದೆ.ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಹರಸಹಾಸ ಪಟ್ಟು ಬೆಂಕಿ ನಂದಿಸಿದ್ದಾರೆ. ಆದರೆ ಬಹುತೇಕ ಹುಲ್ಲು ಬೆಂಕಿಗೆ ಆಹುತಿಯಾಗಿದೆ.ಎರಡು ಹುಲ್ಲು ಬಣವೆಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.ಘಟನೆಗೆ ಸಂಬಂಧಿಸಿದಂತೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 