ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
Two minor boys drowned in a swimming pool: A horrific incident in Belgaum
ಬೆಳಗಾವಿ : ಈಜಲು ಹೋದ ಇಬ್ಬರು ಅಪ್ರಾಪ್ತ ಬಾಲಕರು ಹೊಂಡದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಕಪಿಲೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಹೊಂಡದಲ್ಲಿ ಈ ಘಟನೆ ನಡೆದಿದೆ. ಮೃತ ಅಪ್ರಾಪ್ತ ಬಾಲಕರು ಶಿವಾಜಿ ನಗರದವರೆಂದು ಎಂದು ತಿಳಿದುಬಂದಿದೆ.
ಬೇಸಿಗೆಯ ಬಿಸಿಲಿನಿಂದ ತಣ್ಣೀರು ಸ್ಥಾನಕ್ಕಾಗಿ ಈ ಬಾಲಕರು ಗುಂಪು ಈಜಲು ಬಂದಿದ್ದರು ಎನ್ನಲಾಗಿದೆ. ಹೊಂಡಕ್ಕೆ ಇಳಿದ ಬಾಲಕರು ಆಳದ ಅಂದಾಜಿಲ್ಲದೆ ನೀರಿನಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕರನ್ನು ಹೊರಗೆ ತೆಗೆದರಾದಿದ್ದರು. ಆದರೆ ಅಷ್ಟರಲ್ಲಿ ಅಪ್ರಾಪ್ತ ಬಾಲಕರು ಮೃತಪಟ್ಟಿದ್ದರು.
ಈ ಕಪಿಲೇಶ್ವರ ಹೊಂಡದ ಸುತ್ತಲೂ ಯಾವುದೇ ಸುರಕ್ಷತಾ ಬೇಲಿ ಅಥವಾ ಎಚ್ಚರಿಕೆ ಫಲಕಗಳಿಲ್ಲದಿರುವುದು ಇಂತಹ ದುರಂತಗಳಿಗೆ ಕಾರಣವಾಗುತ್ತಿದೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಖಡೇಬಜಾರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 