ಯು.ಟಿ.ಖಾದರ್ ಫರೀದ್ ಅವರ ಬಳ್ಳಾರಿ ಜಿಲ್ಲಾ ಪ್ರವಾಸ
U.T. Khader Farid's tour of Bellary district
ಬಳ್ಳಾರಿ 10 :ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಡಿ.14 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 09.50 ಗಂಟೆಗೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 10.40 ಕ್ಕೆ ಸಂಡೂರಿನ ತೋರಣಗಲ್ಲಿನ ಜಿಂದಾಲ್ ಏರ್ಪೋರ್ಟ್ ಗೆ ಆಗಮಿಸಿ, ಜಿಂದಾಲ್ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಮಾಡುವರು.
ಬಳಿಕ ಮಧ್ಯಾಹ್ನ 03 ಗಂಟೆಗೆ ಅಲ್ಲಿಂದ ಹೊರಟು ಸಂಜೆ 04 ಗಂಟೆಗೆ ಕುರುಗೋಡು ಪಟ್ಟಣಕ್ಕೆ ಆಗಮಿಸುವರು. ಪಟ್ಟಣದಲ್ಲಿ ಏರಿ್ಡಸಿರುವ 4ನೇ ಉರ್ಸ್-ಎ-ಷರೀಫ್ ಹಜರತ್ ಖ್ವಾಜಾ ಸೈಯದ್ ಶಾ ಸಾಹಿಬ್ ಪೀರ್ ಥೇರ್ ಉರ್ಸ್-ಎನೀರೀಫ್ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 05 ಗಂಟೆಗೆ ಧಾರವಾಡಕ್ಕೆ ಪ್ರಯಾಣಿಸುವರು ಎಂದು ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 