ಯು.ಟಿ.ಖಾದರ್ ಫರೀದ್ ಅವರ ಬಳ್ಳಾರಿ ಜಿಲ್ಲಾ ಪ್ರವಾಸ
U.T. Khader Farid's tour of Bellary district
ಬಳ್ಳಾರಿ 10 :ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಡಿ.14 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 09.50 ಗಂಟೆಗೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 10.40 ಕ್ಕೆ ಸಂಡೂರಿನ ತೋರಣಗಲ್ಲಿನ ಜಿಂದಾಲ್ ಏರ್ಪೋರ್ಟ್ ಗೆ ಆಗಮಿಸಿ, ಜಿಂದಾಲ್ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಮಾಡುವರು.
ಬಳಿಕ ಮಧ್ಯಾಹ್ನ 03 ಗಂಟೆಗೆ ಅಲ್ಲಿಂದ ಹೊರಟು ಸಂಜೆ 04 ಗಂಟೆಗೆ ಕುರುಗೋಡು ಪಟ್ಟಣಕ್ಕೆ ಆಗಮಿಸುವರು. ಪಟ್ಟಣದಲ್ಲಿ ಏರಿ್ಡಸಿರುವ 4ನೇ ಉರ್ಸ್-ಎ-ಷರೀಫ್ ಹಜರತ್ ಖ್ವಾಜಾ ಸೈಯದ್ ಶಾ ಸಾಹಿಬ್ ಪೀರ್ ಥೇರ್ ಉರ್ಸ್-ಎನೀರೀಫ್ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 05 ಗಂಟೆಗೆ ಧಾರವಾಡಕ್ಕೆ ಪ್ರಯಾಣಿಸುವರು ಎಂದು ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 