ಯುಪಿ, ಮದ್ಯಪ್ರದೇಶದಲ್ಲಿ ಪ್ರತ್ಯೇಕ ಅಪಘಾತ: 14 ಸಾವು
ನವದೆಹಲಿ , ಮೇ 14,ಉತ್ತರ ಪ್ರದೆಶದಲ್ಲಿ ಮತ್ತು ಮದ್ಯಪ್ರದೇಶದಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಒಟ್ಟು 14 ಜನ ದುರ್ಣರಣಕ್ಕೀಡಾಗಿದ್ದಾರೆ. ಮಹಾರಾಷ್ಟ್ರದಿಂದ ಉತ್ತರ ಪ್ರದೇಶಕ್ಕೆ ಟ್ರಕ್ ನಲ್ಲಿ ಪ್ರಯಾಣಿಸುತ್ತಿದ್ದ ಎಂಟು ವಲಸೆ ಕಾರ್ಮಿಕರು ರಸ್ತೆಯಲ್ಲಿ ಸಾವನ್ನಪ್ಪಿದ್ದು, 55 ಕಾರ್ಮಿಕರು ಗಾಯಗೊಂಡಿದ್ದಾರೆ. ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಕಂಟೇನರ್ ಟ್ರಕ್ ಮಧ್ಯಪ್ರದೇಶದ ಗುನಾದ ಕ್ಯಾಂಟ್ ಪ್ರದೇಶದಲ್ಲಿ ಬಸ್ಗೆ ಡಿಕ್ಕಿ ಹೊಡೆದಿದೆ. ವಲಸೆ ಕಾರ್ಮಿಕರ ತಂಡ ಮಹಾರಾಷ್ಟ್ರದಿಂದ ಉತ್ತರ ಪ್ರದೇಶಕ್ಕೆ ಪ್ರಯಾಣಿಸುತ್ತಿತ್ತು ಎನ್ನಲಾಗಿದೆ.ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದುಇನ್ನು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಲಸೆ ಕಾರ್ಮಿಕ ಕುಟುಂಬಗಳು ತಡರಾತ್ರಿ ಬಸ್ಗೆ ಡಿಕ್ಕಿ ಹೊಡೆದ ಲಾರಿಯಲ್ಲಿ ಪ್ರಯಾಣಿಸುತ್ತಿದ್ದವು. ತಕ್ಷಣ ಕಂಟೇನರ್ ಟ್ರಕ್ ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಾತ್ರಿ ಉತ್ತರ ಪ್ರದೇಶದ ಮುಜಫರ್ನಗರದಲ್ಲಿ ಸಂಭವಿಸಿದ ಮತ್ತೊಂದು ಅಪಘಾತದಲ್ಲಿ, ಪಂಜಾಬ್ನಿಂದ ಬಿಹಾರಕ್ಕೆ ಹೋಗುತ್ತಿದ್ದ 6 ವಲಸೆ ಕಾರ್ಮಿಕರ ಗುಂಪಿನ ಮೇಲೆ ಬಸ್ ಹರಿದು ಆರು ಜನ ಸಾವನ್ನಪ್ಪಿದ್ದಾರೆ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 