ವಿಶ್ವಾಸಮತ ಪರೀಕ್ಷೆಯಲ್ಲಿ ಉದ್ಧವ ಠಾಕ್ರೆ ಸರ್ಕಾರಕ್ಕೆ ಜಯ
Uddhav Thackeray
ಮುಂಬೈ, ನ 30-ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರಕ್ಕೆ ವಿಧಾನಸಭೆಯಲ್ಲಿ ವಿಶ್ವಾಸಮತ ಪ್ರಾಪ್ತವಾಗಿದೆ.ರಾಜ್ಯಪಾಲರ ಸೂಚನೆ ಮೇರೆಗೆ ಮುಖ್ಯಮಂತ್ರಿ ಉದ್ಧವಠಾಕ್ರೆ ಶನಿವಾರ ಮಂಡಿಸಿದ ವಿಶ್ವಾಸಮತ ನಿರ್ಣಯಕ್ಕೆ ವಿಧಾನಸಭೆಯಲ್ಲಿ ಜಯ ದೊರಕಿದೆ.
ಡಿ 3 ರೊಳಗೆ ತಮಗಿರುವ ಬಹುಮತವನ್ನು ಸಾಬೀತುಪಡಿಸಬೇಕು ಎಂದು ಮುಖ್ಯಮಂತ್ರಿ ಉದ್ಧವಠಾಕ್ರೆ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಸೂಚನೆ ನೀಡಿದ್ದರು.
ನಾಟಕೀಯ ಬೆಳವಣಿಗೆಯಲ್ಲಿ ಫಡ್ನವಿಸ್ ಸರ್ಕಾರ ರಾಜೀನಾಮೆ ನೀಡಿದ ನಂತರ ಕಳೆದ ಗುರುವಾರ ಉದ್ಧವಠಾಕ್ರೆ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದರು. ಬಹುಮತ ಸಾಬೀತಿಗೆ 145 ಶಾಸಕರ ಬೆಂಬಲ ಅಗತ್ಯವಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 