ವಿಶ್ವಾಸಮತ ಪರೀಕ್ಷೆಯಲ್ಲಿ ಉದ್ಧವ ಠಾಕ್ರೆ ಸರ್ಕಾರಕ್ಕೆ ಜಯ
Uddhav Thackeray
ಮುಂಬೈ, ನ 30-ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರಕ್ಕೆ ವಿಧಾನಸಭೆಯಲ್ಲಿ ವಿಶ್ವಾಸಮತ ಪ್ರಾಪ್ತವಾಗಿದೆ.ರಾಜ್ಯಪಾಲರ ಸೂಚನೆ ಮೇರೆಗೆ ಮುಖ್ಯಮಂತ್ರಿ ಉದ್ಧವಠಾಕ್ರೆ ಶನಿವಾರ ಮಂಡಿಸಿದ ವಿಶ್ವಾಸಮತ ನಿರ್ಣಯಕ್ಕೆ ವಿಧಾನಸಭೆಯಲ್ಲಿ ಜಯ ದೊರಕಿದೆ.
ಡಿ 3 ರೊಳಗೆ ತಮಗಿರುವ ಬಹುಮತವನ್ನು ಸಾಬೀತುಪಡಿಸಬೇಕು ಎಂದು ಮುಖ್ಯಮಂತ್ರಿ ಉದ್ಧವಠಾಕ್ರೆ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಸೂಚನೆ ನೀಡಿದ್ದರು.
ನಾಟಕೀಯ ಬೆಳವಣಿಗೆಯಲ್ಲಿ ಫಡ್ನವಿಸ್ ಸರ್ಕಾರ ರಾಜೀನಾಮೆ ನೀಡಿದ ನಂತರ ಕಳೆದ ಗುರುವಾರ ಉದ್ಧವಠಾಕ್ರೆ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದರು. ಬಹುಮತ ಸಾಬೀತಿಗೆ 145 ಶಾಸಕರ ಬೆಂಬಲ ಅಗತ್ಯವಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 