ಇಂದು ಯುಗಾದಿ ಮಹೋತ್ಸವ ಕಾರ್ಯಕ್ರಮ
Ugadi festival program today
ಬೆಳಗಾವಿ, 16 : ರಾಘವೇಂದ್ರ ಸ್ವಾಮೀ ಮಠದಲ್ಲಿ ನೂತನ ಸಂವತ್ಸರ ಯುಗಾದಿ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ವಿದ್ಯಾಪೀಠದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರಮದ ಅಂಗವಾಗಿ ಗುರುವಾರ ದಿ.19 ರಂದು ನೂತನ ಸಂವತ್ಸರ ಯುಗಾದಿ ಮಹೋತ್ಸವ ಕಾರ್ಯಕ್ರಮವನ್ನು ಏರಿ್ಡಸಲಾಗಿದೆ. ಈ ಸಂದರ್ಭದಲ್ಲಿ ಪಂಚಾಂಗ ಶ್ರವಣ ವರ್ಷ ಭವಿಷ್ಯವಾದಶ ರಾಶಿ ಭವಿಷ್ಯ ಕುರಿತಾಗಿ ಪ್ರವಚನ ನಡೆಯಲಿದೆ ಸಂಜೆ ಆರು ಗಂಟೆ 15 ನಿಮೀಷಗಳಿಂದ ಪ್ರವಚನ ನಡೆಯಲಿದೆ ಪ್ರವಚನ ಮತ್ತು ವಸಂತ ಪೂಜೆ ನಡೆಯಲಿದೆ ಸರ್ವ ಭಕ್ತಾದಿಗಳು ಕೂಡ ಯುಗಾದಿ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ಗುರುಗಳ ಅನುಗ್ರಹಕ್ಕೆ ಪಾತ್ರರಾಗುವಂತೆ ಕೋರಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 