ಇಂದು ಯುಗಾದಿ ಮಹೋತ್ಸವ ಕಾರ್ಯಕ್ರಮ
Ugadi festival program today
ಬೆಳಗಾವಿ, 16 : ರಾಘವೇಂದ್ರ ಸ್ವಾಮೀ ಮಠದಲ್ಲಿ ನೂತನ ಸಂವತ್ಸರ ಯುಗಾದಿ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ವಿದ್ಯಾಪೀಠದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರಮದ ಅಂಗವಾಗಿ ಗುರುವಾರ ದಿ.19 ರಂದು ನೂತನ ಸಂವತ್ಸರ ಯುಗಾದಿ ಮಹೋತ್ಸವ ಕಾರ್ಯಕ್ರಮವನ್ನು ಏರಿ್ಡಸಲಾಗಿದೆ. ಈ ಸಂದರ್ಭದಲ್ಲಿ ಪಂಚಾಂಗ ಶ್ರವಣ ವರ್ಷ ಭವಿಷ್ಯವಾದಶ ರಾಶಿ ಭವಿಷ್ಯ ಕುರಿತಾಗಿ ಪ್ರವಚನ ನಡೆಯಲಿದೆ ಸಂಜೆ ಆರು ಗಂಟೆ 15 ನಿಮೀಷಗಳಿಂದ ಪ್ರವಚನ ನಡೆಯಲಿದೆ ಪ್ರವಚನ ಮತ್ತು ವಸಂತ ಪೂಜೆ ನಡೆಯಲಿದೆ ಸರ್ವ ಭಕ್ತಾದಿಗಳು ಕೂಡ ಯುಗಾದಿ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ಗುರುಗಳ ಅನುಗ್ರಹಕ್ಕೆ ಪಾತ್ರರಾಗುವಂತೆ ಕೋರಲಾಗಿದೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 