ಇಂದು ಯುಗಾದಿ ಮಹೋತ್ಸವ ಕಾರ್ಯಕ್ರಮ
Ugadi festival program today
ಬೆಳಗಾವಿ, 16 : ರಾಘವೇಂದ್ರ ಸ್ವಾಮೀ ಮಠದಲ್ಲಿ ನೂತನ ಸಂವತ್ಸರ ಯುಗಾದಿ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ವಿದ್ಯಾಪೀಠದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರಮದ ಅಂಗವಾಗಿ ಗುರುವಾರ ದಿ.19 ರಂದು ನೂತನ ಸಂವತ್ಸರ ಯುಗಾದಿ ಮಹೋತ್ಸವ ಕಾರ್ಯಕ್ರಮವನ್ನು ಏರಿ್ಡಸಲಾಗಿದೆ. ಈ ಸಂದರ್ಭದಲ್ಲಿ ಪಂಚಾಂಗ ಶ್ರವಣ ವರ್ಷ ಭವಿಷ್ಯವಾದಶ ರಾಶಿ ಭವಿಷ್ಯ ಕುರಿತಾಗಿ ಪ್ರವಚನ ನಡೆಯಲಿದೆ ಸಂಜೆ ಆರು ಗಂಟೆ 15 ನಿಮೀಷಗಳಿಂದ ಪ್ರವಚನ ನಡೆಯಲಿದೆ ಪ್ರವಚನ ಮತ್ತು ವಸಂತ ಪೂಜೆ ನಡೆಯಲಿದೆ ಸರ್ವ ಭಕ್ತಾದಿಗಳು ಕೂಡ ಯುಗಾದಿ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ಗುರುಗಳ ಅನುಗ್ರಹಕ್ಕೆ ಪಾತ್ರರಾಗುವಂತೆ ಕೋರಲಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 