ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಬಾಗಲಕೋಟೆ: ನಗರದ ಜಗದ್ಗುರು ಪಂಚಾಚಾರ್ಯ ವಿವಿಧೋದ್ದೇಶಗಳ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಲ್ಲಿಕಾಜರ್ುನಯ್ಯ ಎನ್.ಪುರಾಣಿಕಮಠ,ಉಪಾಧ್ಯಕ್ಷರಾಗಿ ಮುರುಗೇಶ ಎಸ್.ನಿಂಬಲಗುಂದಿ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.
2019ನೇ ಸಾಲಿನಿಂದ 5 ವರ್ಷಗಳವರೆಗೆ ನಿದರ್ೇಶಕ ಮಂಡಳಿ ಮತ್ತು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯಾವುದೇ ಚುನಾವಣೆ ನಡೆಯದೇ ನಿದರ್ೇಶಕರು,ಅಧ್ಯಕ್ಷರು,ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾದರು.
ನಿದರ್ೇಶಕರಾಗಿ ಶಿವಬಸಯ್ಯ ಎಸ್.ಹಿರೇಮಠ ,ಗುರುಬಸಯ್ಯ ಬಿ.ಇದ್ದಲಗಿಮಠ, ಬಸವರಾಜ ಜಿ.ಹಿರೇಮಠ(ಚಿತ್ತರಗಿ), ಸಂಗಯ್ಯ ಎಸ್.ಸರಗಣಾಚಾರಿ, ಬಸವರಾಜ ಎಸ್.ಹಿರೇಮಠ, ಬಸವರಾಜ ವ್ಹಿ.ಪರ್ವತಿಮಠ, ವೀರೇಶ್ವರ ಬಿ.ಚೌಕಿಮಠ, ಶೈಲಜಾ ಎಂ.ಗುಡಗುಂಟಿ, ಮಹಾದೇವಿ ಎಸ್.ಗವಿಮಠ,ಉಮೇಶ ಬಿ.ಪೂಜಾರಿ,ದೊಡ್ಡಪ್ಪ ಆರ್.ರಾಠೋಡ ಅವರು ಅವಿರೋಧವಾಗಿ ಆಯ್ಕೆಯಾದರು.
101 ನಿರುದ್ಯೋಗಿಗಳಿಗೆ ಉದ್ಯೋಗ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 