ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಬಾಗಲಕೋಟೆ: ನಗರದ ಜಗದ್ಗುರು ಪಂಚಾಚಾರ್ಯ ವಿವಿಧೋದ್ದೇಶಗಳ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಲ್ಲಿಕಾಜರ್ುನಯ್ಯ ಎನ್.ಪುರಾಣಿಕಮಠ,ಉಪಾಧ್ಯಕ್ಷರಾಗಿ ಮುರುಗೇಶ ಎಸ್.ನಿಂಬಲಗುಂದಿ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.
2019ನೇ ಸಾಲಿನಿಂದ 5 ವರ್ಷಗಳವರೆಗೆ ನಿದರ್ೇಶಕ ಮಂಡಳಿ ಮತ್ತು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯಾವುದೇ ಚುನಾವಣೆ ನಡೆಯದೇ ನಿದರ್ೇಶಕರು,ಅಧ್ಯಕ್ಷರು,ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾದರು.
ನಿದರ್ೇಶಕರಾಗಿ ಶಿವಬಸಯ್ಯ ಎಸ್.ಹಿರೇಮಠ ,ಗುರುಬಸಯ್ಯ ಬಿ.ಇದ್ದಲಗಿಮಠ, ಬಸವರಾಜ ಜಿ.ಹಿರೇಮಠ(ಚಿತ್ತರಗಿ), ಸಂಗಯ್ಯ ಎಸ್.ಸರಗಣಾಚಾರಿ, ಬಸವರಾಜ ಎಸ್.ಹಿರೇಮಠ, ಬಸವರಾಜ ವ್ಹಿ.ಪರ್ವತಿಮಠ, ವೀರೇಶ್ವರ ಬಿ.ಚೌಕಿಮಠ, ಶೈಲಜಾ ಎಂ.ಗುಡಗುಂಟಿ, ಮಹಾದೇವಿ ಎಸ್.ಗವಿಮಠ,ಉಮೇಶ ಬಿ.ಪೂಜಾರಿ,ದೊಡ್ಡಪ್ಪ ಆರ್.ರಾಠೋಡ ಅವರು ಅವಿರೋಧವಾಗಿ ಆಯ್ಕೆಯಾದರು.
101 ನಿರುದ್ಯೋಗಿಗಳಿಗೆ ಉದ್ಯೋಗ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 