ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ
ರಾಣೇಬೆನ್ನೂರು-ಫೆ19: ತಾಲೂಕಿನ ಅಸುಂಡಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಆಡಳಿತ ಮಂಡಳಿಯ 12 ನಿರ್ದೇಶಕರ ಚುನಾವಣೆ ಪ್ರಕ್ರಿಯೆ ನಡೆದು ಅವಿರೋಧ ಆಯ್ಕೆ ಘೋಷಣೆಯಾಗಿತ್ತು. ಇಂದು ಮಂಗಳವಾರ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದು ಈಶ್ವರ ಹೊನ್ನಪ್ಪ ಹವಳನಾಯಕ ಅಧ್ಯಕ್ಷರಾಗಿ ಮತ್ತು ಕಾಂತೇಶ ಹನುಮಂತಪ್ಪ ಹಿತ್ತಲಮನಿ ಉಪಾಧ್ಯಕ್ಷರಾಗಿ ಆಯ್ಕೆಗೊಂಡರು.
ಇನ್ನುಳಿದಂತೆ ನಿರ್ದೇಶಕರಾಗಿ ಎಂ.ಎಸ್.ಕುಸಗೂರ, ಎಚ್.ಎಸ್.ಸಿದ್ದಪ್ಪನವರ, ಬಿ.ಪಿ.ದೊಡ್ಡಬೂದಿಹಾಳ, ಡಿ.ಎಸ್.ನಿರ್ಮನಿ, ಎ.ಎಂ.ಕೊಕ್ಕರಗೊಂದಿ, ಇ.ಆರ್.ಬಳಿಗಾರ, ಕೆ.ಎನ್.ಕೆಂಚಮ್ಮನವರ, ಎಚ್.ಬಿ.ಬೆಳವಿಗಿ, ವೀಣಾ ಎಂ. ಕುಬಸದ, ಗಿರಿಜವ್ವ ಕೆ. ಮೂಲಿಮನಿ ಆಯ್ಕೆಗೊಂಡವರಾಗಿದ್ದಾರೆ. ನೂತನ ಪದಾಧಿಕಾರಿಗಳು ಗ್ರಾಮದ ಮುಖಂಡರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗಣ್ಯರು ಅಭಿನಂದಿಸಿ ಸನ್ಮಾನಿಸಿದರು.
ಚುನಾವಣಾಧಿಕಾರಿಯಾಗಿ ವ್ಹಿ.ಜಿ.ಕುಲಕಣರ್ಿ ಅವರು ಕಾರ್ಯನಿರ್ವಹಿಸಿದರು. ಬ್ಯಾಂಕ್ ಪ್ರತಿನಿಧಿ ಆರ್.ಜಿ.ಮಾಳಗುಡ್ಡಪ್ಪನವರ ಅವರು ಪಾಲ್ಗೊಂಡಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 