ಅವಿರೋಧವಾಗಿ ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆ
ಲೋಕದರ್ಶನ ವರದಿ
ರಾಮದುರ್ಗ 01: ಕೃಷಿ ಉತ್ಪನ್ನ ಮಾರುಕಟ್ಟ ಸಮಿತಿಯ ಮೂರನೇ ಅವಧಿಗೆ ಅಧ್ಯಕ್ಷರಾಗಿ ದ್ಯಾವಪ್ಪ ಬೆಳವಡಿ ಮತ್ತು ಉಪಾಧ್ಯಕ್ಷರಾಗಿ ಪ್ರಕಾಶ ಬರದೇಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ದ್ಯಾವಪ್ಪ ಬೆಳವಡಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಪ್ರಕಾಶ ಬರದೇಲಿ ಮಾತ್ರ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿವರ್ಾಹಿಸಿದ ತಹಶೀಲ್ದಾರ ಗೀರಿಶ ಸ್ವಾದಿ ತಿಳಿಸಿದರು. ಅಧ್ಯಕ್ಷರಾಗಿ ಚುನಾಯಿತಗೊಂಡ ದ್ಯಾಮಪ್ಪ ಬೆಳವಡಿ ಮಾತನಾಡುತ್ತಾ ಶಾಸಕ ಮಹಾದೇವಪ್ಪ ಯಾದವಾಡರ ಮಾರ್ಗದರ್ಶನ ಹಾಗೂ ಎಲ್ಲ ಸದಸ್ಯರರನ್ನು ವಿಶ್ವಾಸಕ್ಕೆ ತಗೆದುಕೊಂಡು ಎಪಿಎಮ್ಸಿಯ ಅಭಿವೃದ್ದಿ ಮತ್ತು ರೈತರ ಏಳಿಗೆಗೆ ಶ್ರಮಿಸುತ್ತೆನೆ ಎಂದು ನುಡಿದರು. ಶಾಸಕ ಮಹಾದೇವಪ್ಪ ಯಾದವಾಡ ಹಾಗೂ ತಾಲೂಕಿನ ಎಲ್ಲ ಜನಪ್ರತಿನಿಧಿಗಳೂ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಅಭಿನಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 