ಜಮೆ ಆಗದ ಮಾಶಾಸನ: ಬಿಡುಗಡೆಗೆ ಆಗ್ರಹ
Uncollected monthly salary: Demand for release
ಕೊಲ್ಹಾರ 24: ರಾಜ್ಯದ ಎಲ್ಲಾ ವಿಕಲಚೇತನರ ಪ್ರತಿ ತಿಂಗಳ ಮಾಶಾಸನ ಕಳೆದ 2-3 ತಿಂಗಳಿಂದ ಜಮೆಯಾಗದೆ ವಿಕಲಚೇತನರು ಹಾಗೂ ವಯೋವೃದ್ಧರು ತೊಂದರೆ ಎದುರಿಸುತ್ತಿದ್ದಾರೆ. ಆದ್ದರಿಂದ ಶೀಘ್ರ ಮಾಶಾಸನ ಬಿಡುಗಡೆ ಮಾಡಬೇಕು ಎಂದು ಕೊಲ್ಹಾರ ತಾಲೂಕಿನ ವಿಶೇಷ ಚೇತನರ ಸಂಘದ ಕಾರ್ಯದರ್ಶಿ ಗುಲಾಬ ಮ. ಶಿರೂರು ತಿಳಿಸಿದ್ದಾರೆ. ಆರೋಗ್ಯದ ಚಿಕಿತ್ಸೆ ಪಡೆಯಲು ಓಷಧಿಗಳನ್ನು ಖರೀದಿಸಲು, ನಿತ್ಯದ ಹಾಲು, ರೇಷನ್ ಸಾಮಗ್ರಿಗಳು ಖರೀದಿಸಲು ಮತ್ತು ಮನೆ ಬಾಡಿಗೆ ಕಟ್ಟಲು ಹಣ ಇಲ್ಲದೆ ಪರದಾಡುವಂತಾಗಿದೆ. ಮುಖ್ಯಮಂತ್ರಿಗಳು ವಿಕಲಚೇತನರ ಕಡೆ ಗಮನ ಹರಿಸಿ ಆದಷ್ಟು ಬೇಗ ರಾಜ್ಯದ ಎಲ್ಲಾ ವಿಕಲಚೇತನರಿಗೆ ಮಾಸಾಶನ ಹಣ ಅವರ ಖಾತೆಗೆ ಜಮೆ ಮಾಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 