ಯೋಜನೆ ಅಡಿಯಲ್ಲಿ ಸಮವಸ್ತ್ರ ವಿತರಣೆ

ಯೋಜನೆ ಅಡಿಯಲ್ಲಿ ಸಮವಸ್ತ್ರ ವಿತರಣೆ Uniform distribution under the scheme

ಯೋಜನೆ ಅಡಿಯಲ್ಲಿ ಸಮವಸ್ತ್ರ ವಿತರಣೆ 

ಧಾರವಾಡ  ಸೆ.11: ಎನ್‌. ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾದಿಂದ ಅಖಖ ಯೋಜನೆ ಅಡಿಯಲ್ಲಿ ಇಂದು (ಸೆ.11)  ಸಮವಸ್ತ್ರ ವಿತರಣೆ, ಹಾಗೂ ಪೊಲೀಸ್ ಸಂಬಳ ಪ್ಯಾಕೇಜ್ ಅಡಿಯಲ್ಲಿ ಮೃತರ ನಾಮನಿರ್ದೇಶಿತರಿಗೆ ವಿಮಾ ಹಣ ವಿತರಣಾ ಸಮಾರಂಭ ಜರುಗಿತು.  ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಬ್ಯಾಂಕ್‌ನ ಅಧಿಕಾರಿಗಳು  ಉಪಸ್ಥಿತರಿದ್ದರು.