ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ ಧಾರವಾಡ ಜಿಲ್ಲಾ ಪ್ರವಾಸ
Union Minister Dr. Mansukh Mandaviya's tour of Dharwad district
ಧಾರವಾಡ ಮಾ.12: ಕೇಂದ್ರ ಸರ್ಕಾರದ ಯುವಜನ ವ್ಯವಹಾರ ಮತ್ತು ಕ್ರೀಡಾ ಹಾಗೂ ಕಾರ್ಮಿಕ ಮತ್ತು ಉದ್ಯೊಗ ಇಲಾಖೆಯ ಕೇಂದ್ರ ಸಚಿವರಾದ ಡಾ. ಮನ್ಸುಖ್ ಮಾಂಡವೀಯ ಅವರು ಮಾರ್ಚ 14 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಮಾರ್ಚ 14, 2026 ರಂದು ಮಧ್ಯಾಹ್ನ 3:30 ಗಂಟೆಗೆ ಧಾರವಾಡ ಕೋರ್ಟ ಸರ್ಕಲ್ ಹತ್ತಿರದ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಿರುವ ನೂತನ ಕ್ರೀಡಾ ಸಂಕೀರ್ಣ ಮತ್ತು ಅಂತರಾಷ್ಟ್ರೀಯ ಮಟ್ಟದ ಈಜುಕೊಳ ಲೋಕಾರಾ್ಣ ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 5:30 ಗಂಟೆಗೆ ಕರ್ನಾಟಕ ವಿಜ್ಞಾನ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಧಾರವಾಡ ಸಂಸದ ಕ್ರೀಡಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡುವರು ಎಂದು ಸಚಿವರ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 