ಯುವಕರು, ವಿದ್ಯಾರ್ಥಿಗಳೊಂದಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸಂವಾದ
Union Minister V. Somanna interacts with youth and students
ಬೆಳಗಾವಿ 07: ಶನಿವಾರದಂದು ನಗರದ ಖಾಸಗಿ ಹೋಟೆಲಿನಲ್ಲಿ ನಡೆದ "ಕೇಂದ್ರ ಬಜೆಟ್ 2026 ಯುವ ಸಂವಾದ" ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ ರವರು ವಿದ್ಯಾರ್ಥಿಗಳು ಹಾಗೂ ಪಕ್ಷದ ಯುವ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಪ್ರಶ್ನೆಗಳಿಗೆ ಉತ್ತರಿಸಿದರು.ಬಜೆಟ್ ಬಗ್ಗೆ ದೇಶದ ಯುವಕರ, ಸಣ್ಣ ಉದ್ಯೋಗ, ಅತೀ ಸಣ್ಣ ಉದ್ಯೋಗ, ಕೃಷಿ, ಕೈಗಾರಿಕೆ, ಗ್ರಾಮೀಣ ಅಭಿವೃದ್ಧಿ, ರಸ್ತೆ, ಮೂಲಭೂತರ್ಯ, ವಿಮಾನ, ರೈಲು ಇನ್ನಿತರ ವಿಭಾಗಳಲ್ಲಿ ಬಜೆಟ್ ಹೇಗೆ ಉಪಯುಕ್ತ ಆಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ, ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಶ್ವತ್ಥನಾರಾಯಣ, ಮಹಾಂತೇಶ ಕವಟಗಿಮಠ, ಮಾಜಿ ಸಂಸದ ರಮೇಶ ಕತ್ತಿ, ಮಹಾಪೌರರಾದ ಮಂಗೇಶ್ ಪವಾರ್, ಉಪಮಹಾಪೌರರಾದ ವಾಣಿ ಜೋಶಿ, ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ಜಗದೀಶ್ ಮೆಟಗುಡ್ಡ,ಅರವಿಂದ ಪಾಟೀಲ,ಎಂ.ಎಲ್ ಮುತ್ತೇನ್ನವರ, ಸುರೇಶ್ ಮಾರಿಹಾಳ,ಎಂ.ಬಿ.ಜಿರಲಿ, ಎಫ್ ಎಸ್ ಸಿದ್ದನಗೌಡರ, ಮುರಗೇಂದ್ರಗೌಡ ಪಾಟೀಲ,ಡಾ. ರವಿ ಪಾಟೀಲ, ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ನೂರಾರು ವಿದ್ಯಾರ್ಥಿಗಳ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 