ನವೋದಯ ಆಯ್ಕೆ ಪರೀಕ್ಷೆಯಲ್ಲಿ ಅನನ್ಯ ಮುಗಳೊಳ್ಳಿ ಸಾಧನೆ
Unique achievement in Navodaya selection exam
ಕೊಲ್ಹಾರ 27 : ಪಟ್ಟಣದ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬೆಳವಲಕೊಪ್ಪ ಗ್ರಾಮದ ವಿದ್ಯಾರ್ಥಿನಿ ಅನನ್ಯ ಮುಗಳೊಳ್ಳಿ ಕಳೆದ ಮೂರು ವರ್ಷಗಳಿಂದ ತರಬೇತಿ ಪಡೆದುಕೊಂಡು 2026- 27ನೇ ಸಾಲಿನಲ್ಲಿ ನಡೆದ ಜವಾಹರ ನವೋದಯ ಆಯ್ಕೆ ಪರೀಕ್ಷೆಯಲ್ಲಿ ಶೇ 97.50 ಅಂಕಗಳನ್ನು ಪಡೆದು ಬಾಗಲಕೋಟೆ ಜಿಲ್ಲೆಗೆ 16ನೇಸ್ಥಾನ ಗಿಟ್ಟಿಸಿಕೊಂಡಿದ್ದಾಳೆ ವಿದ್ಯಾರ್ಥಿನಿಯ ಸಾಧನೆಗೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿವೇಕಾನಂದ ಹರನಟ್ಟಿ ಹಾಗೂ ಸಂಸ್ಥೆಯ ಉಪಾಧ್ಯಕ್ಷ ಪಾರ್ವತಿ ಹರನಟ್ಟಿ ಸನ್ಮಾನಿಸಿ ಹರ್ಷ ವ್ಯಕ್ತಪಡಿಸಿದರು ಸಾಧನೆಗೈದ ವಿದ್ಯಾರ್ಥಿನಿಯ ತಂದೆ ಶರಣಪ್ಪ ಮುಗಳೊಳ್ಳಿ , ಶಿಕ್ಷಕಿ ರೇಣುಕಾ ಪತಂಗಿ, ಸೇರಿದಂತೆ ಹಲವರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 