ಯುನೈಟೆಡ್ ವೇ ಬೆಂಗಳೂರು ಸಂಸ್ಥೆಯಿಂದ 15 ಸಾವಿರ ಸುರಕ್ಷತಾ ಸಾಧನ ವಿತರಣೆ
ಬೆಂಗಳೂರು, ಏ 9,ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಯುನೈಟೆಡ್ ವೇ ಬೆಂಗಳೂರು ಸಂಸ್ಥೆ ವತಿಯಿಂದ ಸುಮಾರು 15 ಸಾವಿರ ಸುರಕ್ಷತಾ ಸಾಧನಗಳನ್ನು ವಿತರಿಸಲಾಯಿತು.
ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಗೆ ಸುರಕ್ಷಾ ಕಿಟ್ ಗಳನ್ನು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಲಾಕ್ ಡೌನ್ ಮುಂದುವರೆಸಬೇಕೇ..ಬೇಡವೇ? ಎನ್ನುವುದು ಪರಸ್ಥಿತಿಯ ಮೇಲೆ ಅವಲಂಬಿಸಿದೆ. ಕೊರೊನಾ ವೈರಸ್ ಹೆಚ್ಚಾಗಿ ಹರಡುತ್ತಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿಯಾಗಲಿದೆ. ಕಡಿಮೆ ಇರುವ ಪ್ರದೇಶಗಳಲ್ಲಿ ಸಡಿಲವಾಗಲಿದೆ ಎನ್ನುವ ಮೂಲಕ ಲಾಕ್ ಡೌನ್ ವಿಸ್ತರಣೆಯಾಗುವ ಸುಳಿವು ಕೊಟ್ಟರು.ಮಾಸ್ಕ್ ಧರಿಸುತ್ತಿರುವುದು ಇಂದು ನಿನ್ನೆಯಿಂದ ಬಂದದ್ದಲ್ಲ. ಹಿಂದಿನ ಕಾಲದಿಂದಲೂ ಬಂದಂತಹ ರೂಢಿಯಿದು. ವೈರಾಣು ಹರಡುವುದನ್ನು ತಡೆಗಟ್ಟಲು ಮಾಸ್ಕ್ ಧರಿಸುವುದು ಒಳ್ಳೆಯದು.ಮಾಸ್ಕ್ ಧರಿಸಿ ಸುರಕ್ಷಿತರಾಗಿ ಎಂದು ಅಶ್ವತ್ಥ ನಾರಾಯಣ್ ಕರೆ ನೀಡಿದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 