ಒಗ್ಗಟ್ಟು ಮತ್ತು ಶಾಂತಿಯುತ ಹೋರಾಟವೇ ನಮ್ಮ ಶಕ್ತಿ: ಅನಿಲ್
Unity and peaceful struggle are our strength: Anil
ಶಿಗ್ಗಾವಿ, ಆ.27: ಧರ್ಮ, ದೇವಾಲಯ ಹಾಗೂ ಸಂಸ್ಕೃತಿಯ ರಕ್ಷಣೆಯ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶಾಂತಿಯುತವಾಗಿ ಸ್ಪಂದಿಸಿರುವ ರೀತಿ ನಿಜಕ್ಕೂ ಶ್ಲಾಘನೀಯ ಎಂದು ಬಿಜೆಪಿ ಮಂಡಳಿಯ ಯುವ ಮೋರ್ಚಾ ಅಧ್ಯಕ್ಷ ಅನಿಲ್ ಸಾತಣ್ಣವರ ಹೇಳಿದರು.
ಪಟ್ಟಣದ ವರದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ, ದೇವಾಲಯ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ನಮ್ಮ ಒಗ್ಗಟ್ಟು ಹಾಗೂ ಶಾಂತಿಯುತ ಹೋರಾಟವೇ ನಮ್ಮ ಶಕ್ತಿ. ಮುಂದೆಯೂ ಇದೇ ರೀತಿಯ ಸಹಕಾರ, ಒಗ್ಗಟ್ಟು ಹಾಗೂ ಶಾಂತಿಯುತ ಹೋರಾಟ ಮುಂದುವರಿಯಲಿ ಎಂದು ಆಶಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 