ಕಾನಿಪ ತಿಕೋಟಾ-ಬಬಲೇಶ್ವರ ತಾಲೂಕು ಘಟಕ ಪದಾಧಿಕಾರಿಗಳ ಅವಿರೋಧ ಆಯ್ಕೆ
Unopposed election of Kanip Tikota-Babaleshwar taluk unit office bearers
ಕಾನಿಪ ತಿಕೋಟಾ-ಬಬಲೇಶ್ವರ ತಾಲೂಕು ಘಟಕ ಪದಾಧಿಕಾರಿಗಳ ಅವಿರೋಧ ಆಯ್ಕೆ
ವಿಜಯಪುರ 11 ತಿಕೋಟಾ ಮತ್ತು ಬಬಲೇಶ್ವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025-28 ಅವಧಿಗೆ ನಡೆದ ಚುನಾವಣೆಯಲ್ಲಿ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶನಿವಾರ ಮುಸ್ಸಂಜೆ ನಡೆದ ಚುನಾವಣೆಯಲ್ಲಿ ಸಾತಲಿಂಗಯ್ಯ ಶಂ. ಸಾಲಿಮಠ(ಅಧ್ಯಕ್ಷ), ಲಕ್ಷ್ಮಿ ಚಂ. ಹಿರೇಮಠ(ಉಪಾಧ್ಯಕ್ಷೆ), ಶ್ರೀಕಾಂತ ಹಡಲಗೇರಿ(ಪ್ರಧಾನ ಕಾರ್ಯದರ್ಶಿ), ನಿಂಗಪ್ಪ ಮಲ್ಲಪ್ಪ ಸಂಗಾಪುರ(ಖಜಾಂಚಿ)ಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಮಹೇಶ ವಿ. ಶಟಗಾರ, ಶರಣಬಸಪ್ಪ ಮಸಳಿ ಹಾಗೂ ಶಶಿಕಾಂತ ಮೆಂಡೆಗಾರ ಕಾರ್ಯ ನಿರ್ವಹಿಸಿದರು. ಅಲ್ಲದೇ, ನೂತನವಾಗಿ ಅವಿರೋಧವಾಗಿ ಆಯ್ಕೆಯಾದ ಘೋಷಣೆ ಪತ್ರ ವಿತರಿಸಿ ಶುಭ ಕೋರಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 