ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕ ಲಕ್ಚ್ಮಣ ಸವದಿಗೆ ಅಭೂತಪೂರ್ವ ಗೆಲುವು: ಸನ್ಮಾನ
Unprecedented victory for MLA Lakshman Savadi in DCC Bank elections: Honored
ಲೋಕದರ್ಶನ ವರದಿ
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕ ಲಕ್ಚ್ಮಣ ಸವದಿಗೆ ಅಭೂತಪೂರ್ವ ಗೆಲುವು: ಸನ್ಮಾನ
ಸಂಬರಗಿ 23: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕಾಗಿ ಶಾಸಕ ಲಕ್ಚ್ಮಣ ಸವದಿ ಅವರಿಗೆ ಸಂಬರಗಿ ಗ್ರಾಮದ ವಿವಿಧ ಉದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಉಪಾಧ್ಯಕ್ಷ ಅಣ್ಣಪ್ಪ ಮಿಸಾಳ ಇನ್ನಿತರ ಸಂಘದ ನೀರ್ದೇಶಕರಿಂದ ಅವರನ್ನು ಸನ್ಮಾನಿಸಿದರು ಮತ್ತು ಈ ದಡಿಭಾಗದ ಹಲುವರ ಸಮಸ್ಯೆಗಳ ಬಗ್ಗೆ ಅವರಿಗೆ ಮಾಹಿತಿ ನೀಡಲಾಯಿತು.
ವಿವಿಧ ಉದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಉಪಾಧ್ಯಕ್ಷ ಅಣ್ಣಾಪ್ಪಾ ಮಿಸಾಳ, ಅವರ ಕಾರಣದಿಂದಾಗಿ ಗಡಿ ಪ್ರದೇಶಗಳಲ್ಲಿ ಸಹಕಾರಿ ಸಂಘಗಳು ಬಲವಾಗಿ ಪ್ರಾರಂಭವಾದವು. ಸಹಕಾರಿ ಸಂಘಗಳು ಕಷ್ಟಪಡುತ್ತಿದ್ದಾಗ, ಅವರು ಸಹಾಯ ಮಾಡಲು ಮುಂದೆ ಬಂದರು, ಆದ್ದರಿಂದ ಈ ಪ್ರದೇಶದಲ್ಲಿ ಸಹಕಾರಿ ಸಂಘಗಳು ದೊಡ್ಡ ಪ್ರಮಾಣದಲ್ಲಿ ಬೆಳೆದು ನಿಂತಿವೆ. ಸತತವಾಗಿ ಈ ಭಾಗದ ಜನರು ಅವರ ಬೆನ್ನುಲಬಾಗಿ ನಿಂತಿದ್ದಾರೆ.
ತಾಲೂಕು ಪಂಚಾಯತ್ನ ಮಾಜಿ ಸದಸ್ಯರಾದ ರಾಜು ಕಾಂಬ್ಳೆ, ಅಮೃತ್ ಮಿಸಾಲ್, ಅಬ್ದುಲ್ ಮುಲ್ಲಾ, ರಾಮಚಂದ್ರ ಟೋನೆ, ಸರ್ಜೇರಾವ್ ಸೊರ್ಡೆ, ಅರುಣ್ ಟೋನೆ, ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 