ಆರಂಭವಾಗದ ಕಾಮಗಾರಿಗಳು ಅಭಿವೃದ್ಧಿ ಕುಂಠಿತ
Unstarted works stunt development
ವರದಿ ಅಬೂಬಕರ ಯಡಹಳ್ಳಿ
ಕೆರೂರ, 23 : ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಶಾಸಕ ಭೀಮಸೇನ ಚಿಮ್ಮನಕಟ್ಟಿ ಎಸ್ ಎಫ್ ಸಿ ಹಾಗೂ 15ನೇ ಹಣಕಾಸು ಯೋಜನೆ ಅಡಿ ಕೆಲವು ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ನೆರವೇಸಿದರು, ಪಪಂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಕಾಮಗಾರಿಗಳು ಇನ್ನು ಆರಂಭವಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ, 5 ಲಕ್ಷದ ಪಶು ಆಸ್ಪತ್ರೆ ಆವರಣ ಸುಧಾರಣೆ, 13 ಲಕ್ಷ ವೆಚ್ಚದಲ್ಲಿ ಜೈ ಭವಾನಿ ಕಾಲೋನಿ ರಸ್ತೆ ಸುಧಾರಣೆ ಸೇರಿ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿ ಕಾಮಗಾರಿ ಶೀಘ್ರ ಆರಂಭಿಸುವಂತೆ ಸೂಚಿಸಿದರು.
ಕಾಮಗಾರಿಗಳ ಆರಂಭ ವಿಳಂಬಕ್ಕೆ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ರಮೇಶ್ ಮಾಡಬಾಳ ಇಚ್ಛಾಶಕ್ತಿ ಕೊರತೆ ಕಾರಣವಾಗಿದೆ. ನಗರದ ಅಭಿವೃದ್ಧಿಗೆ ಶಾಸಕರು ಶ್ರಮಿಸುತ್ತಿದ್ದಾರೆ, ಅಧಿಕಾರಿಗಳ ಕಾರ್ಯವೈಕರಿ ಅಭಿವೃದ್ಧಿಗೆ ಹಿನ್ನಡೆ ಆಗುತ್ತಿದೆ.ಬಾಕ್ಸ್ ;
ಅನುದಾನ ಇಲ್ಲದೆ ಕಾಮಗಾರಿ ಭೂಮಿ ಪೂಜೆ ಮಾಡಲಾಗಿದೆ, ಈಗಲೇ ಅಧಿಕಾರಿಗಳು ಪೂರ್ಣ ಮಾಡಿದ ಹಳೆಯ ಕಾಮಗಾರಿ ಬಿಲ್ ನೀಡಿದ ಕಾರಣ ಸಂಕಷ್ಟದಲ್ಲಿದ್ದೇವೆ, ಅನುದಾನದ ಹಣ ಬರುತ್ತೋ ಇಲ್ವೋ ಎಂಬ ಭೀತಿಯಲ್ಲಿದ್ದೇವೆ ಹೀಗಾಗಿ ಕಾಮಗಾರಿ ಆರಂಭಿಸಿಲ್ಲ ಎಂದು ಹೆಸರು ಹೇಳಲು ಇಚ್ಚಿಸದ ಗುತ್ತಿಗೆದಾರ ತಿಳಿಸಿದ್ದಾನೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 