ಕುರಆನ್ ಪ್ರವಚನದ ಪೋಸ್ಟರ್ ಅನಾವರಣ
Unveiling poster of Quran discourse
ತಾಳಿಕೋಟಿ 14: ಪಟ್ಟಣದಲ್ಲಿ ಫೆಬ್ರವರಿ 21ರಿಂದ 23ರ ವರೆಗೆ ನಡೆಯಲಿರುವ ಸಾರ್ವಜನಿಕ ಕುರಆನ್ ಪ್ರವಚನ ಕಾರ್ಯಕ್ರಮದ ಭಿತ್ತಿ ಪತ್ರ ( ಪೋಸ್ಟರ್) ಗಳನ್ನು ಗುರುವಾರ ಪ್ರವಚನ ಕಾರ್ಯಾಲಯದಲ್ಲಿ ಅನಾವರಣಗೊಳಿಸಲಾಯಿತು.
ಈ ವೇಳೆ ಪೂಜ್ಯ ಶ್ರೀ ಶರಣಪ್ಪ ಮುತ್ಯಾ ಶರಣರ,ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ, ಹಿರಿಯ ಪತ್ರಕರ್ತ ಜಿ.ಟಿ. ಘೋರೆ್ಡ, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ವಿಜಯಸಿಂಗ್ ಹಜೇರಿ,ವಸಾಪ ಅಧ್ಯಕ್ಷ ಮಹಾಂತೇಶ ಮುರಾಳ, ಎ.ಕೆ.ನಮಾಜಕಟ್ಟಿ,ಎಂ.ಎ.ಮೇತ್ರಿ, ಸಂಚಾಲಕ ಸೈಯದ್ ಇರ್ಫಾನ್ ಖಾಜಿ, ಅಧ್ಯಕ್ಷ ಮುಜಾಹೀದ ನಮಾಜಕಟ್ಟಿ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 