ಕುರಆನ್ ಪ್ರವಚನದ ಪೋಸ್ಟರ್ ಅನಾವರಣ
Unveiling poster of Quran discourse
ತಾಳಿಕೋಟಿ 14: ಪಟ್ಟಣದಲ್ಲಿ ಫೆಬ್ರವರಿ 21ರಿಂದ 23ರ ವರೆಗೆ ನಡೆಯಲಿರುವ ಸಾರ್ವಜನಿಕ ಕುರಆನ್ ಪ್ರವಚನ ಕಾರ್ಯಕ್ರಮದ ಭಿತ್ತಿ ಪತ್ರ ( ಪೋಸ್ಟರ್) ಗಳನ್ನು ಗುರುವಾರ ಪ್ರವಚನ ಕಾರ್ಯಾಲಯದಲ್ಲಿ ಅನಾವರಣಗೊಳಿಸಲಾಯಿತು.
ಈ ವೇಳೆ ಪೂಜ್ಯ ಶ್ರೀ ಶರಣಪ್ಪ ಮುತ್ಯಾ ಶರಣರ,ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ, ಹಿರಿಯ ಪತ್ರಕರ್ತ ಜಿ.ಟಿ. ಘೋರೆ್ಡ, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ವಿಜಯಸಿಂಗ್ ಹಜೇರಿ,ವಸಾಪ ಅಧ್ಯಕ್ಷ ಮಹಾಂತೇಶ ಮುರಾಳ, ಎ.ಕೆ.ನಮಾಜಕಟ್ಟಿ,ಎಂ.ಎ.ಮೇತ್ರಿ, ಸಂಚಾಲಕ ಸೈಯದ್ ಇರ್ಫಾನ್ ಖಾಜಿ, ಅಧ್ಯಕ್ಷ ಮುಜಾಹೀದ ನಮಾಜಕಟ್ಟಿ ಮತ್ತಿತರರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 