ಕುರಆನ್ ಪ್ರವಚನದ ಪೋಸ್ಟರ್ ಅನಾವರಣ
Unveiling poster of Quran discourse
ತಾಳಿಕೋಟಿ 14: ಪಟ್ಟಣದಲ್ಲಿ ಫೆಬ್ರವರಿ 21ರಿಂದ 23ರ ವರೆಗೆ ನಡೆಯಲಿರುವ ಸಾರ್ವಜನಿಕ ಕುರಆನ್ ಪ್ರವಚನ ಕಾರ್ಯಕ್ರಮದ ಭಿತ್ತಿ ಪತ್ರ ( ಪೋಸ್ಟರ್) ಗಳನ್ನು ಗುರುವಾರ ಪ್ರವಚನ ಕಾರ್ಯಾಲಯದಲ್ಲಿ ಅನಾವರಣಗೊಳಿಸಲಾಯಿತು.
ಈ ವೇಳೆ ಪೂಜ್ಯ ಶ್ರೀ ಶರಣಪ್ಪ ಮುತ್ಯಾ ಶರಣರ,ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ, ಹಿರಿಯ ಪತ್ರಕರ್ತ ಜಿ.ಟಿ. ಘೋರೆ್ಡ, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ವಿಜಯಸಿಂಗ್ ಹಜೇರಿ,ವಸಾಪ ಅಧ್ಯಕ್ಷ ಮಹಾಂತೇಶ ಮುರಾಳ, ಎ.ಕೆ.ನಮಾಜಕಟ್ಟಿ,ಎಂ.ಎ.ಮೇತ್ರಿ, ಸಂಚಾಲಕ ಸೈಯದ್ ಇರ್ಫಾನ್ ಖಾಜಿ, ಅಧ್ಯಕ್ಷ ಮುಜಾಹೀದ ನಮಾಜಕಟ್ಟಿ ಮತ್ತಿತರರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 