ಕಾಶಿನಾಥ್ ರನ್ನು ನೆನಪಿಸಿಕೊಂಡ ಉಪೇಂದ್ರ, ತರುಣ್
ಬೆಂಗಳೂರು, ಮೇ 8, ಸ್ಯಾಂಡಲ್ವುಡ್ನ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಶುಕ್ರವಾರ 69ನೇ ವರ್ಷದ ಹುಟ್ಟುಹಬ್ಬ.ಇದರ ನಿಮಿತ್ಯ ಅವರ ಶಿಷ್ಯರಾದ ನಟ ಉಪೇಂದ್ರ ಹಾಗೂ ನಿರ್ದೇಶಕ ತರುಣ್ ಸುಧೀರ್, ಕಾಶಿನಾಥ್ ಅವರನ್ನು ಸ್ಮರಿಸಿಕೊಂಡಿದ್ದಾರೆ.ಕ್ಯಾನ್ಸರ್ನಿಂದ ಬಳಲುತ್ತಿದ್ದ ಕಾಶಿನಾಥ್ ಅವರು 2018ರಲ್ಲಿ ಕೊನೆಯುಸಿರೆಳೆದರು.ಇಂದು ಅವರ ಅಪ್ಪಟ ಶಿಷ್ಯ ನಟ ಉಪೇಂದ್ರ ಅವರು ಕಾಶೀನಾಥ್ ಅವರನ್ನು ಸ್ಮರಿಸುವ ಮೂಲಕ "ಅರಿವು ತೋರಿಸಿಕೊಟ್ಟ ಗುರುವಿಗೆ ಹುಟ್ಟುಹಬ್ಬದ ಶುಭಾಶಯ" ಎಂದು ಟ್ವೀಟ್ ಮಾಡಿದ್ದಾರೆ.ಇನ್ನು,ನಿರ್ದೇಶಕ ತರುಣ್ ಸುಧೀರ್ ಅವರು ಚೌಕ ಚಿತ್ರದ ಅವರೊಂದಿಗಿನ ಫೋಟೋ ಒಂದವನ್ನು ಶೇರ್ ಮಾಡಿ, ನಿಮ್ಮ ಜೊತೆ ಕೆಲಸ ಮಾಡಿದ್ದು ನನ್ನ ಜೀವನದ ಅತ್ಯುತ್ತಮ ಘಳಿಗೆ. ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 