ಕಾಶಿನಾಥ್ ರನ್ನು ನೆನಪಿಸಿಕೊಂಡ ಉಪೇಂದ್ರ, ತರುಣ್
ಬೆಂಗಳೂರು, ಮೇ 8, ಸ್ಯಾಂಡಲ್ವುಡ್ನ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಶುಕ್ರವಾರ 69ನೇ ವರ್ಷದ ಹುಟ್ಟುಹಬ್ಬ.ಇದರ ನಿಮಿತ್ಯ ಅವರ ಶಿಷ್ಯರಾದ ನಟ ಉಪೇಂದ್ರ ಹಾಗೂ ನಿರ್ದೇಶಕ ತರುಣ್ ಸುಧೀರ್, ಕಾಶಿನಾಥ್ ಅವರನ್ನು ಸ್ಮರಿಸಿಕೊಂಡಿದ್ದಾರೆ.ಕ್ಯಾನ್ಸರ್ನಿಂದ ಬಳಲುತ್ತಿದ್ದ ಕಾಶಿನಾಥ್ ಅವರು 2018ರಲ್ಲಿ ಕೊನೆಯುಸಿರೆಳೆದರು.ಇಂದು ಅವರ ಅಪ್ಪಟ ಶಿಷ್ಯ ನಟ ಉಪೇಂದ್ರ ಅವರು ಕಾಶೀನಾಥ್ ಅವರನ್ನು ಸ್ಮರಿಸುವ ಮೂಲಕ "ಅರಿವು ತೋರಿಸಿಕೊಟ್ಟ ಗುರುವಿಗೆ ಹುಟ್ಟುಹಬ್ಬದ ಶುಭಾಶಯ" ಎಂದು ಟ್ವೀಟ್ ಮಾಡಿದ್ದಾರೆ.ಇನ್ನು,ನಿರ್ದೇಶಕ ತರುಣ್ ಸುಧೀರ್ ಅವರು ಚೌಕ ಚಿತ್ರದ ಅವರೊಂದಿಗಿನ ಫೋಟೋ ಒಂದವನ್ನು ಶೇರ್ ಮಾಡಿ, ನಿಮ್ಮ ಜೊತೆ ಕೆಲಸ ಮಾಡಿದ್ದು ನನ್ನ ಜೀವನದ ಅತ್ಯುತ್ತಮ ಘಳಿಗೆ. ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 