ರಾಜಾಬಾಗ್ ಸವಾರ್ ದರ್ಗಾದ ಉರುಸ್ ಸಂಭ್ರಮದಿಂದ ಆಚರಣೆ
Urus celebrated with fervour at Rajabagh Sawar Dargah
ಕೊಪ್ಪಳ 09: ನಗರದ ಮಧ್ಯಭಾಗ ಪ್ರಮುಖ ಜವಾಹರ್ ರಸ್ತೆ ಬಳಿ ಇರುವ ಪುರಾತನ ಕಾಲದ ಐತಿಹಾಸಿಕ ಧಾರ್ಮಿಕ ಸುಕ್ಷೇತ್ರ ಹಿಂದೂ ಮುಸ್ಲಿಮರ ಭವ್ಯಕ್ಯತೆಯ ಪ್ರತೀಕ ಹಜರತ್ ರಾಜಾ ಬಾಗ್ ಸವಾರ್ ದರ್ಗಾದ ಉರುಸ್ ಆಚರಣೆ ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಡಗರ ಸಂಭ್ರಮದಿಂದ ಆಚರಿಸಲಾಯಿತು ,ಶನಿವಾರ ಗಂಧ ದೊಂದಿಗೆ ಆರಂಭ ಗೊಂಡ ಉರುಸ್ ಆಚರಣೆ ರವಿವಾರ ಬೆಳಿಗ್ಗೆಯಿಂದ ರಾತ್ರಿ ವರೆಗೆ ಉರುಸ್ ಆಚರಣೆ ಧಾರ್ಮಿಕ ಮತ್ತು ಸಾರ್ವಜನಿಕ ಕಾರ್ಯಕ್ರಮಗಳು ಸಡಗರ ಸಂಭ್ರಮದಿಂದ ಯಶಸ್ವಿಯಾಗಿ ಜರುಗಿತು, ದರ್ಗಾ ಆಡಳಿತ ಮಂಡಳಿ ಅಧ್ಯಕ್ಷರಾದ ಮೌಲಾ ಹುಸೇನ್ ಜಮೇದಾರ್ ನೇತೃತ್ವದಲ್ಲಿ ಕಾರ್ಯದರ್ಶಿ ಹಾಗೂ ನ್ಯಾಯವಾದಿ ಅಬ್ದುಲ್ ಗನಿ ಅಲಿಯಾಸ್ ಅಫ್ಸರ್ ಸಾಬ್ ರವರ ಉಪಸ್ಥಿತಿಯಲ್ಲಿ ಮುಸ್ಲಿಂ ಸಮಾಜದ ಧಾರ್ಮಿಕ ಗುರುಗಳು ಸಮಾಜದ ಎಲ್ಲಾ ಮುಖಂಡರು ಸಮಾಜದ ಜನಪ್ರತಿನಿಧಿಗಳು ಉರೂಸ್ ಆಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ಪಾಲ್ಗೊಂಡು ವಿಶೇಷ ಸಾಮೂಹಿಕ ಪ್ರಾರ್ಥನೆ ನಡೆಸಿದರು , ದರ್ಗಾದ ಮುಜಾವರ್ ವರ್ಧಾನ್ ಅಲಿ ಮುಜಾವರ್ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಭಕ್ತ ಸಮೂಹದ ಹಿಂದೂ ಮುಸ್ಲಿಂ ಸಾರ್ವಜನಿಕರು ಉರೂಸ್ ಆಚರಣೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಪೂರ್ಣಗೊಳಿಸಿದರು,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 