ರಾಜಾಬಾಗ್ ಸವಾರ ದರ್ಗಾದ ಉರುಸ್ ಆಚರಣೆ ಯಶಸ್ವಿ
Urus celebration at Rajabagh Savar Dargah a success
ರಾಜಾಬಾಗ್ ಸವಾರ ದರ್ಗಾದ ಉರುಸ್ ಆಚರಣೆ ಯಶಸ್ವಿ
ಕೊಪ್ಪಳ 20: ನಗರದ ಪ್ರಮುಖ ಜವಾಹರ್ ರಸ್ತೆಯಲ್ಲಿರುವ ಹಳೆಯ ಪುರಾತನ ಕಾಲದ ಐತಿಹಾಸಿಕ ಪ್ರಸಿದ್ಧ ಧಾರ್ಮಿಕ ಸುಕ್ಷೇತ್ರ ಹಿಂದೂ ಮುಸ್ಲಿಮರ ಭಾವೈಕ್ಯತೆಯ ಪ್ರತೀಕ ಹಜರತ್ ರಾಜಾ ಬಾಗ್ ಸವಾರ್ ದರ್ಗಾ ದ ಉರಸ್ ಆಚರಣೆ ಬುಧವಾರದಂದು ಸಡಗರ ಸಂಭ್ರಮದಿಂದ ಧಾರ್ಮಿಕ ವಿಧಿ ವಿಧಾನ ದೊಂದಿಗೆ ಯಶಸ್ವಿಯಾಗಿ ದರ್ಗಾ ಆಡಳಿತ ಮಂಡಳಿ ಅಧ್ಯಕ್ಷರಾದ ಮೌಲಾ ಹುಸೇನ್ ಜಮೆದಾರ್ ರವರ ನೇತೃತ್ವದಲ್ಲಿ ಆಚರಣೆಗೊಂಡಿತು, ಈ ಸಂದರ್ಭ ದರ್ಗಾದ ಮುಜಾವರ್ ಮರದಾನ್ ಅಲಿ ಮುನ್ನ ರವರು ಭಕ್ತ ಸಮೂಹಗಳ ಪರವಾಗಿ ದರ್ಗಾಕ್ಕೆ ಆಗಮಿಸಿದ ಭಕ್ತಾದಿಗಳಿಗೆ ವಿಶೇಷ ಪ್ರಾರ್ಥನೆ ನಡೆಸಿಕೊಟ್ಟರು
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 